24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿ

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

ಬೆಳಾಲು : ಜು 14 ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ ) ಬೆಳ್ತಂಗಡಿ ತಾಲೂಕು. ಬೆಳಾಲು ಕೊಲ್ಪಾಡಿ ಓಂ ಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾಶ್ರೀನಿವಾಸ್ ಗೌಡ ರವರು ನೆರವೆರಿಸಿ ಆಷಾಡ ಮಾಸದಲ್ಲಿ ಸೇವಿಸುವ ಆಹಾರಗಳ ಬಗ್ಗೆ ವೈಜ್ಞಾನಿಕವಾಗಿ ಪ್ರಾಮುಖ್ಯತೆ ಏನು ಎಂಬುವುದರ ಬಗ್ಗೆ ತಿಳಿಸಿದರು.ಸದೃಢ ಆರೋಗ್ಯ ನಿರ್ವಹಣೆಗೆ ಪೌಷ್ಠಿಕ ಆಹಾರ ತುಂಬಾ ಅವಶ್ಯಕವಾಗಿದ್ದು ಹಲವಾರು ರೋಗ ರುಜಿನ ಗಳನ್ನು ತಡೆಗಟ್ಟಲು ಸಹಕಾರಿ ರಿಯಾಗಿದೆ ಎಂದು ತಿಳಿಸಿದರು ಸಂಪನ್ಮೂಲ ವ್ಯಕ್ತಿಯಾದ ಉಷಾ ಮೇಡಂ ಸಮತೋಲನ ಆಹಾರದ ಬಗ್ಗೆ ದೀರ್ಘಕಾಲ ಕಾಡುವ ಕಾಯಿಲೆಗಳನ್ನು ತಡೆಗಟ್ಟಲು ಆಗಾದವಾದ ಪೌಷ್ಠಿಕಾಂಶಗಳನ್ನು ಒಳಗೊಂಡ ರೋಗನಿರೋದಕ ಶಕ್ತಿಯಿರುವ ಪ್ರೊಟೀನ್ ಅಂಶವುಳ್ಳ ಆಹಾರಗಳ ಸೇವನೆ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ನೀಲಾವತಿ ಸೇವಾಪ್ರತಿನಿಧಿ ಪ್ರಮೀಳಾರ ವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಮಂಜುಳಾ ರವರು ವಹಿಸಿದರು. ಕೇಂದ್ರದ ಸದಸ್ಯರಾದ ಗುಲಾಬಿಯವರು ಸ್ವಾಗತಿಸಿ ಲಲಿತಾ ಧನ್ಯವಾದ ನೀಡಿದರು. ಸಮನ್ವಯಧಿಕಾರಿ ಮಧುರರವರು ಕಾರ್ಯಕ್ರಮ ನಿರೂಪಿಸಿದರು.

Related posts

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!