July 23, 2026
ಗ್ರಾಮಾಂತರ ಸುದ್ದಿ

ಕೊಲ್ಪಾಡಿ ಪೌಷ್ಟಿಕ ಆಹಾರ ಮಾಹಿತಿ ಕಾರ್ಯಕ್ರಮ

ಬೆಳಾಲು : ಜು 14 ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ( ರಿ ) ಬೆಳ್ತಂಗಡಿ ತಾಲೂಕು. ಬೆಳಾಲು ಕೊಲ್ಪಾಡಿ ಓಂ ಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾಶ್ರೀನಿವಾಸ್ ಗೌಡ ರವರು ನೆರವೆರಿಸಿ ಆಷಾಡ ಮಾಸದಲ್ಲಿ ಸೇವಿಸುವ ಆಹಾರಗಳ ಬಗ್ಗೆ ವೈಜ್ಞಾನಿಕವಾಗಿ ಪ್ರಾಮುಖ್ಯತೆ ಏನು ಎಂಬುವುದರ ಬಗ್ಗೆ ತಿಳಿಸಿದರು.ಸದೃಢ ಆರೋಗ್ಯ ನಿರ್ವಹಣೆಗೆ ಪೌಷ್ಠಿಕ ಆಹಾರ ತುಂಬಾ ಅವಶ್ಯಕವಾಗಿದ್ದು ಹಲವಾರು ರೋಗ ರುಜಿನ ಗಳನ್ನು ತಡೆಗಟ್ಟಲು ಸಹಕಾರಿ ರಿಯಾಗಿದೆ ಎಂದು ತಿಳಿಸಿದರು ಸಂಪನ್ಮೂಲ ವ್ಯಕ್ತಿಯಾದ ಉಷಾ ಮೇಡಂ ಸಮತೋಲನ ಆಹಾರದ ಬಗ್ಗೆ ದೀರ್ಘಕಾಲ ಕಾಡುವ ಕಾಯಿಲೆಗಳನ್ನು ತಡೆಗಟ್ಟಲು ಆಗಾದವಾದ ಪೌಷ್ಠಿಕಾಂಶಗಳನ್ನು ಒಳಗೊಂಡ ರೋಗನಿರೋದಕ ಶಕ್ತಿಯಿರುವ ಪ್ರೊಟೀನ್ ಅಂಶವುಳ್ಳ ಆಹಾರಗಳ ಸೇವನೆ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ನೀಲಾವತಿ ಸೇವಾಪ್ರತಿನಿಧಿ ಪ್ರಮೀಳಾರ ವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರದ ಸದಸ್ಯರಾದ ಮಂಜುಳಾ ರವರು ವಹಿಸಿದರು. ಕೇಂದ್ರದ ಸದಸ್ಯರಾದ ಗುಲಾಬಿಯವರು ಸ್ವಾಗತಿಸಿ ಲಲಿತಾ ಧನ್ಯವಾದ ನೀಡಿದರು. ಸಮನ್ವಯಧಿಕಾರಿ ಮಧುರರವರು ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಲ. ನಿತ್ಯಾನಂದ ನಾವರ ನೇಮಕ

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನ ಎನ್ ಸಿ ಸಿ ಕ್ಯಾಡೆಟ್‌ಗಳು ಶ್ರೀನಗರದಲ್ಲಿ ನಡೆಯುವ ವಿಶೇಷ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya
error: Content is protected !!