September 6, 2026
ಜಿಲ್ಲಾ ಸುದ್ದಿಶಾಲಾ ಕಾಲೇಜು

ಜುಲೈ 16 ಮಂಗಳವಾರ ಪ್ರೌಢಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ : ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.

Related posts

ಕೊಕ್ರಾಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya
error: Content is protected !!