July 23, 2026
ಶಾಲಾ ಕಾಲೇಜು

ಜು. 15 ಸೋಮವಾರ ದ. ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಬೆಳ್ತಂಗಡಿ : ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.15ರ ಸೋಮವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ : “ರೋಬೊ ರೇಸ್ -2025”

Suddi Udaya

ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಸರಕಾರಿ ಪ್ರೌಢ ಶಾಲೆ ಕೊಯ್ಯೂರು ದ್ವೀತಿಯ ಸ್ಥಾನ

Suddi Udaya

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಪ್ರಥಮ‌‌ ದರ್ಜೆ ಕಾಲೇಜಿನಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ”- “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅನುದಾನ: ಗೇರುಕಟ್ಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

Suddi Udaya
error: Content is protected !!