25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಬೆಳ್ತಂಗಡಿ :ಉಜಿರೆ ಬಡೆಕೊಟ್ಟು ಮನೆಯ ನಿವಾಸಿ ಸುಶೀಲ ಎಂಬುವರಿಗೆ ಇದೀಗಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್(ರಿ) ವತಿಯಿಂದ ಮಾಸಾಸನ ನೀಡುತ್ತಿದ್ದು ಮತ್ತು ವಾತ್ಸಲ್ಯ ಮನೆ ಮಂಜೂರಾಗಿದ್ದು, ಆದರೆ ವಾತ್ಸಲ್ಯ ಮನೆಯ ಕೆಲಸಗಳನ್ನು ಮಾಡಲು ತೀವ್ರ ಮಳೆ ಇರುವುದರಿಂದ ಕೆಲಸ ಮಾಡಲು ಅನಾನುಕೂಲ ಆಗಿರುವುದರಿಂದ ತುರ್ತು ಕರೆಗೆ ಸ್ಪಂದಿಸಿದ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ ನಿರ್ವಹಣಾ ಘಟಕ ಉಜಿರೆ ಬೆಳಾಲು ಸ್ವಯಂಸೇವಕರು ಮನೆ ಕೆಲಸ ಮಾಡಿರುತ್ತಾರೆ
ಯೋಜನಾಧಿಕಾರಿ ಸುರೇಂದ್ರಹಾಗೂ ವಲಯ ಮೇಲ್ವಿಚಾರಕರಾದ ವನಿತ ಇವರ ಮಾರ್ಗದರ್ಶನದಂತೆ, ಇದೀಗ ಹಳೆಯ ಮನೆಯ ಮೇಲ್ಚಾವಣಿಗೆ ಟರ್ಪಲ್ ಹಾಕಿ ಅವರಿಗೆ ಇರಲು ಅನುಕೂಲವಾಗುವಂತೆ ಶೌರ್ಯ ಸ್ವಯಂಸೇವಕರು. ಮಾಡಿಕೊಟ್ಟಿರುತ್ತಾರೆ ಈ ಸಂದರ್ಭದಲ್ಲಿ

ಸಂತೋಷ್ ಗೌಡ, ಸುಧೀರ್, ರಾಘವೇಂದ್ರ, ಅಶೋಕ್, ಅವಿನಾಶ್ ಬಿಡೆ ಶೌರ್ಯ ಸ್ವಯಂಸೇವಕರು ಭಾಗವಹಿಸಿದ್ದರು

Related posts

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಶಾಸಕ ಹರೀಶ್ ಪೂಂಜರವರಿಂದ ಪಡಂಗಡಿ ಸಹಕಾರಿ ಸಂಘದ ಕಾವಲುಗಾರ ಕೊಠಡಿಯ ಉದ್ಘಾಟನೆ

Suddi Udaya

ಪುದುವೆಟ್ಟು: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya
error: Content is protected !!