July 23, 2026
ಗ್ರಾಮಾಂತರ ಸುದ್ದಿ

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಬೆಳ್ತಂಗಡಿ :ಉಜಿರೆ ಬಡೆಕೊಟ್ಟು ಮನೆಯ ನಿವಾಸಿ ಸುಶೀಲ ಎಂಬುವರಿಗೆ ಇದೀಗಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್(ರಿ) ವತಿಯಿಂದ ಮಾಸಾಸನ ನೀಡುತ್ತಿದ್ದು ಮತ್ತು ವಾತ್ಸಲ್ಯ ಮನೆ ಮಂಜೂರಾಗಿದ್ದು, ಆದರೆ ವಾತ್ಸಲ್ಯ ಮನೆಯ ಕೆಲಸಗಳನ್ನು ಮಾಡಲು ತೀವ್ರ ಮಳೆ ಇರುವುದರಿಂದ ಕೆಲಸ ಮಾಡಲು ಅನಾನುಕೂಲ ಆಗಿರುವುದರಿಂದ ತುರ್ತು ಕರೆಗೆ ಸ್ಪಂದಿಸಿದ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ ನಿರ್ವಹಣಾ ಘಟಕ ಉಜಿರೆ ಬೆಳಾಲು ಸ್ವಯಂಸೇವಕರು ಮನೆ ಕೆಲಸ ಮಾಡಿರುತ್ತಾರೆ
ಯೋಜನಾಧಿಕಾರಿ ಸುರೇಂದ್ರಹಾಗೂ ವಲಯ ಮೇಲ್ವಿಚಾರಕರಾದ ವನಿತ ಇವರ ಮಾರ್ಗದರ್ಶನದಂತೆ, ಇದೀಗ ಹಳೆಯ ಮನೆಯ ಮೇಲ್ಚಾವಣಿಗೆ ಟರ್ಪಲ್ ಹಾಕಿ ಅವರಿಗೆ ಇರಲು ಅನುಕೂಲವಾಗುವಂತೆ ಶೌರ್ಯ ಸ್ವಯಂಸೇವಕರು. ಮಾಡಿಕೊಟ್ಟಿರುತ್ತಾರೆ ಈ ಸಂದರ್ಭದಲ್ಲಿ

ಸಂತೋಷ್ ಗೌಡ, ಸುಧೀರ್, ರಾಘವೇಂದ್ರ, ಅಶೋಕ್, ಅವಿನಾಶ್ ಬಿಡೆ ಶೌರ್ಯ ಸ್ವಯಂಸೇವಕರು ಭಾಗವಹಿಸಿದ್ದರು

Related posts

ಕೊಯ್ಯೂರು ಬದಿನಡೆ ಶ್ರೀ ವನದುರ್ಗಾ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ,

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಡಾ ರವೀಶ್ ಪಡುಮಲೆಗೆ ಅಕ್ಷಯ ಗುರು ಪುರಸ್ಕಾರ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಜೂ.28: ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ “ಕಿಡ್ಸ್ ವರ್ಲ್ಡ್” ಶುಭಾರಂಭ: ಮುದ್ದು ಕಂದಮ್ಮಗಳ ಆರೈಕೆ, ಬೆಳಿಗ್ಗೆಯಿಂದ-ಸಂಜೆಯ ತನಕ ಆಟ-ಪಾಠ

Suddi Udaya

ಅರಸಿನಮಕ್ಕಿ ಕಾಪು ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya
error: Content is protected !!