July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆ ಬಳಿ ಬೃಹತ್ ಗಾತ್ರದ ಮರೊಂದು ರಸ್ತೆಗೆ ಉರಳಿ ಬಿದ್ದ ಘಟನೆ ಜು.15ರಂದು ನಡೆದಿದೆ.

ವಾಹನ ಸಂಚಾರ ಸ್ಥಗಿತಗೊಂಡು, ನಾಕೈದು ವಿದ್ಯುತ್ ಕಂಬ ದರೆಗುಳಿಗಿದ್ದಿದೆ . ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮತ್ತು ಯುವಕ ಮಂಡಲದ ಸದಸ್ಯರು ತೆರವುಗೊಳಿಸಲು ಸಹಕರಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಶ್ರಾವಣ ತರಬೇತಿ ಸಪ್ತಾಹದ ಉದ್ಘಾಟನೆ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ಜ.27,30: ಕೊಕ್ಕಡ ಮಾಯಿಲಕೋಟೆ ಸೀಮೆ ಕ್ಷೇತ್ರದಲ್ಲಿ ನಾಗಪ್ರತಿಷ್ಠೆ ಮತ್ತು ವಾರ್ಷಿಕ ನೇಮೋತ್ಸವ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya
error: Content is protected !!