September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆಯ ಬಳಿ ರಸ್ತೆಗೆ ಉರುಳಿ ಬಿದ್ದ ಮರ

ತೆಕ್ಕಾರು ಗ್ರಾಮದ ಕುಟ್ಟಿಕಲ ಶಾಲೆ ಬಳಿ ಬೃಹತ್ ಗಾತ್ರದ ಮರೊಂದು ರಸ್ತೆಗೆ ಉರಳಿ ಬಿದ್ದ ಘಟನೆ ಜು.15ರಂದು ನಡೆದಿದೆ.

ವಾಹನ ಸಂಚಾರ ಸ್ಥಗಿತಗೊಂಡು, ನಾಕೈದು ವಿದ್ಯುತ್ ಕಂಬ ದರೆಗುಳಿಗಿದ್ದಿದೆ . ವಿಪತ್ತು ನಿರ್ವಹಣಾ ತಂಡದ ಸದಸ್ಯರು ಮತ್ತು ಯುವಕ ಮಂಡಲದ ಸದಸ್ಯರು ತೆರವುಗೊಳಿಸಲು ಸಹಕರಿಸಿದರು.

Related posts

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಸಂಸದ ಕ್ಯಾ| ಬ್ರಿಜೇಶ್ ಚೌಟರ ಭೇಟಿ

Suddi Udaya
error: Content is protected !!