25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

ಮಾನವ ಬಂಧುತ್ವ ವೇದಿಕೆ(ರಿ) ಕರ್ನಾಟಕ ಇದರ ತಾಲೂಕು ಸಂಚಾಲಕರುಗಳ ರಾಜ್ಯಮಟ್ಟದ ತರಭೇತಿ ಕಾರ್ಯಾಗಾರವು ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ದಿನಾಂಕ ಜು.9 ಹಾಗೂ 10ರಂದು ಜರುಗಿತು.

ಸಾಮಾಜಿಕ ವ್ಯವಸ್ಥೆಯಲ್ಲಿನ ಮೌಢ್ಯ ಹಾಗೂ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ,ಸಾಂವಿಧಾನಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯಾಚರಿಸುತ್ತಿರುವ ಮಾನವ ಬಂಧುತ್ವ ವೇದಿಕೆಯ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಂಚಾಲಕರು ಭಾಗಿಯಾಗಿದ್ದರು.

ತರಬೇತುದಾರರಾಗಿ ರಾಜ್ಯ ಸಂಚಾಲಕರು,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ.ಎಬಿ ರಾಮಚಂದ್ರಪ್ಪ,ವಿವಿಧ ವಿಶ್ವವಿದ್ಯಾಲಯಗಳ ಪ್ರೊಫೆಸರ್ ಗಳು ಮಾಹಿತಿ,ತರಭೇತಿ ನೀಡಿದರುಬೆಳ್ತಂಗಡಿ ತಾಲೂಕು ಘಟಕದಿಂದ ಟೀಂ ಅಭಯಹಸ್ತ ಸಂಘಟನೆಯ ಸ್ಥಾಪಕ ಸಂಚಾಲಕರು,ಪ್ರಗತಿಪರ ಚಿಂತಕರಾದ ಸಂದೀಪ್ ಎಸ್ ನೀರಲ್ಕೆ ಭಾಗಿಯಾದರು.

Related posts

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya
error: Content is protected !!