September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

ಮಾನವ ಬಂಧುತ್ವ ವೇದಿಕೆ(ರಿ) ಕರ್ನಾಟಕ ಇದರ ತಾಲೂಕು ಸಂಚಾಲಕರುಗಳ ರಾಜ್ಯಮಟ್ಟದ ತರಭೇತಿ ಕಾರ್ಯಾಗಾರವು ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ದಿನಾಂಕ ಜು.9 ಹಾಗೂ 10ರಂದು ಜರುಗಿತು.

ಸಾಮಾಜಿಕ ವ್ಯವಸ್ಥೆಯಲ್ಲಿನ ಮೌಢ್ಯ ಹಾಗೂ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ,ಸಾಂವಿಧಾನಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯಾಚರಿಸುತ್ತಿರುವ ಮಾನವ ಬಂಧುತ್ವ ವೇದಿಕೆಯ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಂಚಾಲಕರು ಭಾಗಿಯಾಗಿದ್ದರು.

ತರಬೇತುದಾರರಾಗಿ ರಾಜ್ಯ ಸಂಚಾಲಕರು,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ.ಎಬಿ ರಾಮಚಂದ್ರಪ್ಪ,ವಿವಿಧ ವಿಶ್ವವಿದ್ಯಾಲಯಗಳ ಪ್ರೊಫೆಸರ್ ಗಳು ಮಾಹಿತಿ,ತರಭೇತಿ ನೀಡಿದರುಬೆಳ್ತಂಗಡಿ ತಾಲೂಕು ಘಟಕದಿಂದ ಟೀಂ ಅಭಯಹಸ್ತ ಸಂಘಟನೆಯ ಸ್ಥಾಪಕ ಸಂಚಾಲಕರು,ಪ್ರಗತಿಪರ ಚಿಂತಕರಾದ ಸಂದೀಪ್ ಎಸ್ ನೀರಲ್ಕೆ ಭಾಗಿಯಾದರು.

Related posts

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಶಿಶಿಲ-ಯುವ ಸಮಿತಿ, ಮಹಿಳಾ ಸಮಿತಿಯಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!