23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

ಮಾನವ ಬಂಧುತ್ವ ವೇದಿಕೆ(ರಿ) ಕರ್ನಾಟಕ ಇದರ ತಾಲೂಕು ಸಂಚಾಲಕರುಗಳ ರಾಜ್ಯಮಟ್ಟದ ತರಭೇತಿ ಕಾರ್ಯಾಗಾರವು ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ದಿನಾಂಕ ಜು.9 ಹಾಗೂ 10ರಂದು ಜರುಗಿತು.

ಸಾಮಾಜಿಕ ವ್ಯವಸ್ಥೆಯಲ್ಲಿನ ಮೌಢ್ಯ ಹಾಗೂ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ,ಸಾಂವಿಧಾನಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯಾಚರಿಸುತ್ತಿರುವ ಮಾನವ ಬಂಧುತ್ವ ವೇದಿಕೆಯ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಂಚಾಲಕರು ಭಾಗಿಯಾಗಿದ್ದರು.

ತರಬೇತುದಾರರಾಗಿ ರಾಜ್ಯ ಸಂಚಾಲಕರು,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ.ಎಬಿ ರಾಮಚಂದ್ರಪ್ಪ,ವಿವಿಧ ವಿಶ್ವವಿದ್ಯಾಲಯಗಳ ಪ್ರೊಫೆಸರ್ ಗಳು ಮಾಹಿತಿ,ತರಭೇತಿ ನೀಡಿದರುಬೆಳ್ತಂಗಡಿ ತಾಲೂಕು ಘಟಕದಿಂದ ಟೀಂ ಅಭಯಹಸ್ತ ಸಂಘಟನೆಯ ಸ್ಥಾಪಕ ಸಂಚಾಲಕರು,ಪ್ರಗತಿಪರ ಚಿಂತಕರಾದ ಸಂದೀಪ್ ಎಸ್ ನೀರಲ್ಕೆ ಭಾಗಿಯಾದರು.

Related posts

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾ‌ರ್

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ನೆರಿಯದಲ್ಲಿ ಕಾಣಿಸಿಕೊಂಡ ಕಾಡಾನೆ : ಎಸ್ಟೇಟ್ ಒಳಗೆ ನುಗ್ಗಿ ಗೇಟ್ ಮುರಿದು ಹಾನಿ.

Suddi Udaya

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಜೆಸಿಐ ವತಿಯಿಂದ ಜೂನಿಯರ್ ಜೇಸಿ ಪದಗ್ರಹಣ ಹಾಗೂ ಯೂತ್ ಡೇ ಕಾರ್ಯಕ್ರಮ

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya
error: Content is protected !!