July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

ಮಾನವ ಬಂಧುತ್ವ ವೇದಿಕೆ(ರಿ) ಕರ್ನಾಟಕ ಇದರ ತಾಲೂಕು ಸಂಚಾಲಕರುಗಳ ರಾಜ್ಯಮಟ್ಟದ ತರಭೇತಿ ಕಾರ್ಯಾಗಾರವು ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ದಿನಾಂಕ ಜು.9 ಹಾಗೂ 10ರಂದು ಜರುಗಿತು.

ಸಾಮಾಜಿಕ ವ್ಯವಸ್ಥೆಯಲ್ಲಿನ ಮೌಢ್ಯ ಹಾಗೂ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ,ಸಾಂವಿಧಾನಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯಾಚರಿಸುತ್ತಿರುವ ಮಾನವ ಬಂಧುತ್ವ ವೇದಿಕೆಯ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಂಚಾಲಕರು ಭಾಗಿಯಾಗಿದ್ದರು.

ತರಬೇತುದಾರರಾಗಿ ರಾಜ್ಯ ಸಂಚಾಲಕರು,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ.ಎಬಿ ರಾಮಚಂದ್ರಪ್ಪ,ವಿವಿಧ ವಿಶ್ವವಿದ್ಯಾಲಯಗಳ ಪ್ರೊಫೆಸರ್ ಗಳು ಮಾಹಿತಿ,ತರಭೇತಿ ನೀಡಿದರುಬೆಳ್ತಂಗಡಿ ತಾಲೂಕು ಘಟಕದಿಂದ ಟೀಂ ಅಭಯಹಸ್ತ ಸಂಘಟನೆಯ ಸ್ಥಾಪಕ ಸಂಚಾಲಕರು,ಪ್ರಗತಿಪರ ಚಿಂತಕರಾದ ಸಂದೀಪ್ ಎಸ್ ನೀರಲ್ಕೆ ಭಾಗಿಯಾದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಇಪಿಎಸ್ ತರಬೇತಿ ಕಾರ್ಯಕ್ರಮ

Suddi Udaya

ನಾಲ್ಕೂರು: ಯೈಕುರಿಯಲ್ಲಿ ಹಾಳೆತಟ್ಟೆ ಘಟಕ ಶುಭಾರಂಭ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಸುಲ್ಕೇರಿಮೊಗ್ರು, ಬಿಲ್ಲವ ಸಂಘದ ಸದಸ್ಯರಿಂದ ಶಿವಗಿರಿ ತೀರ್ಥಯಾತ್ರೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya
error: Content is protected !!