27.9 C
ಪುತ್ತೂರು, ಬೆಳ್ತಂಗಡಿ
March 6, 2026
ಜಿಲ್ಲಾ ಸುದ್ದಿಶಾಲಾ ಕಾಲೇಜು

ಜುಲೈ 16 ಮಂಗಳವಾರ ಪ್ರೌಢಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ : ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.

Related posts

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya
error: Content is protected !!