27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಬೆಳ್ತಂಗಡಿ :ಉಜಿರೆ ಬಡೆಕೊಟ್ಟು ಮನೆಯ ನಿವಾಸಿ ಸುಶೀಲ ಎಂಬುವರಿಗೆ ಇದೀಗಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್(ರಿ) ವತಿಯಿಂದ ಮಾಸಾಸನ ನೀಡುತ್ತಿದ್ದು ಮತ್ತು ವಾತ್ಸಲ್ಯ ಮನೆ ಮಂಜೂರಾಗಿದ್ದು, ಆದರೆ ವಾತ್ಸಲ್ಯ ಮನೆಯ ಕೆಲಸಗಳನ್ನು ಮಾಡಲು ತೀವ್ರ ಮಳೆ ಇರುವುದರಿಂದ ಕೆಲಸ ಮಾಡಲು ಅನಾನುಕೂಲ ಆಗಿರುವುದರಿಂದ ತುರ್ತು ಕರೆಗೆ ಸ್ಪಂದಿಸಿದ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ ನಿರ್ವಹಣಾ ಘಟಕ ಉಜಿರೆ ಬೆಳಾಲು ಸ್ವಯಂಸೇವಕರು ಮನೆ ಕೆಲಸ ಮಾಡಿರುತ್ತಾರೆ
ಯೋಜನಾಧಿಕಾರಿ ಸುರೇಂದ್ರಹಾಗೂ ವಲಯ ಮೇಲ್ವಿಚಾರಕರಾದ ವನಿತ ಇವರ ಮಾರ್ಗದರ್ಶನದಂತೆ, ಇದೀಗ ಹಳೆಯ ಮನೆಯ ಮೇಲ್ಚಾವಣಿಗೆ ಟರ್ಪಲ್ ಹಾಕಿ ಅವರಿಗೆ ಇರಲು ಅನುಕೂಲವಾಗುವಂತೆ ಶೌರ್ಯ ಸ್ವಯಂಸೇವಕರು. ಮಾಡಿಕೊಟ್ಟಿರುತ್ತಾರೆ ಈ ಸಂದರ್ಭದಲ್ಲಿ

ಸಂತೋಷ್ ಗೌಡ, ಸುಧೀರ್, ರಾಘವೇಂದ್ರ, ಅಶೋಕ್, ಅವಿನಾಶ್ ಬಿಡೆ ಶೌರ್ಯ ಸ್ವಯಂಸೇವಕರು ಭಾಗವಹಿಸಿದ್ದರು

Related posts

ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya

ಪಿಎಂ ಜನ್ ಮನ್ ಯೋಜನೆಯಡಿ ದ.ಕ. ಜಿಲ್ಲೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ರೂ. 10.32 ಕೋಟಿ ಅನುದಾನ ಬಿಡುಗಡೆ: ಕ್ಯಾ. ಬ್ರಿಜೇಶ್ ಚೌಟ

Suddi Udaya

ಶಿರ್ಲಾಲು :55 ಕೆಜಿ ವಿಭಾಗದ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾವಳಿ

Suddi Udaya
error: Content is protected !!