23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಬೆಳ್ತಂಗಡಿ :ಉಜಿರೆ ಬಡೆಕೊಟ್ಟು ಮನೆಯ ನಿವಾಸಿ ಸುಶೀಲ ಎಂಬುವರಿಗೆ ಇದೀಗಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್(ರಿ) ವತಿಯಿಂದ ಮಾಸಾಸನ ನೀಡುತ್ತಿದ್ದು ಮತ್ತು ವಾತ್ಸಲ್ಯ ಮನೆ ಮಂಜೂರಾಗಿದ್ದು, ಆದರೆ ವಾತ್ಸಲ್ಯ ಮನೆಯ ಕೆಲಸಗಳನ್ನು ಮಾಡಲು ತೀವ್ರ ಮಳೆ ಇರುವುದರಿಂದ ಕೆಲಸ ಮಾಡಲು ಅನಾನುಕೂಲ ಆಗಿರುವುದರಿಂದ ತುರ್ತು ಕರೆಗೆ ಸ್ಪಂದಿಸಿದ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ ನಿರ್ವಹಣಾ ಘಟಕ ಉಜಿರೆ ಬೆಳಾಲು ಸ್ವಯಂಸೇವಕರು ಮನೆ ಕೆಲಸ ಮಾಡಿರುತ್ತಾರೆ
ಯೋಜನಾಧಿಕಾರಿ ಸುರೇಂದ್ರಹಾಗೂ ವಲಯ ಮೇಲ್ವಿಚಾರಕರಾದ ವನಿತ ಇವರ ಮಾರ್ಗದರ್ಶನದಂತೆ, ಇದೀಗ ಹಳೆಯ ಮನೆಯ ಮೇಲ್ಚಾವಣಿಗೆ ಟರ್ಪಲ್ ಹಾಕಿ ಅವರಿಗೆ ಇರಲು ಅನುಕೂಲವಾಗುವಂತೆ ಶೌರ್ಯ ಸ್ವಯಂಸೇವಕರು. ಮಾಡಿಕೊಟ್ಟಿರುತ್ತಾರೆ ಈ ಸಂದರ್ಭದಲ್ಲಿ

ಸಂತೋಷ್ ಗೌಡ, ಸುಧೀರ್, ರಾಘವೇಂದ್ರ, ಅಶೋಕ್, ಅವಿನಾಶ್ ಬಿಡೆ ಶೌರ್ಯ ಸ್ವಯಂಸೇವಕರು ಭಾಗವಹಿಸಿದ್ದರು

Related posts

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕರ ಮ್ಯಾಟ್ ಕಬಡ್ಡಿ ಪಂದ್ಯಾಟ : ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಗೆ ಪ್ರಶಸ್ತಿ

Suddi Udaya

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya
error: Content is protected !!