22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಬೆಳ್ತಂಗಡಿ :ಉಜಿರೆ ಬಡೆಕೊಟ್ಟು ಮನೆಯ ನಿವಾಸಿ ಸುಶೀಲ ಎಂಬುವರಿಗೆ ಇದೀಗಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್(ರಿ) ವತಿಯಿಂದ ಮಾಸಾಸನ ನೀಡುತ್ತಿದ್ದು ಮತ್ತು ವಾತ್ಸಲ್ಯ ಮನೆ ಮಂಜೂರಾಗಿದ್ದು, ಆದರೆ ವಾತ್ಸಲ್ಯ ಮನೆಯ ಕೆಲಸಗಳನ್ನು ಮಾಡಲು ತೀವ್ರ ಮಳೆ ಇರುವುದರಿಂದ ಕೆಲಸ ಮಾಡಲು ಅನಾನುಕೂಲ ಆಗಿರುವುದರಿಂದ ತುರ್ತು ಕರೆಗೆ ಸ್ಪಂದಿಸಿದ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ ನಿರ್ವಹಣಾ ಘಟಕ ಉಜಿರೆ ಬೆಳಾಲು ಸ್ವಯಂಸೇವಕರು ಮನೆ ಕೆಲಸ ಮಾಡಿರುತ್ತಾರೆ
ಯೋಜನಾಧಿಕಾರಿ ಸುರೇಂದ್ರಹಾಗೂ ವಲಯ ಮೇಲ್ವಿಚಾರಕರಾದ ವನಿತ ಇವರ ಮಾರ್ಗದರ್ಶನದಂತೆ, ಇದೀಗ ಹಳೆಯ ಮನೆಯ ಮೇಲ್ಚಾವಣಿಗೆ ಟರ್ಪಲ್ ಹಾಕಿ ಅವರಿಗೆ ಇರಲು ಅನುಕೂಲವಾಗುವಂತೆ ಶೌರ್ಯ ಸ್ವಯಂಸೇವಕರು. ಮಾಡಿಕೊಟ್ಟಿರುತ್ತಾರೆ ಈ ಸಂದರ್ಭದಲ್ಲಿ

ಸಂತೋಷ್ ಗೌಡ, ಸುಧೀರ್, ರಾಘವೇಂದ್ರ, ಅಶೋಕ್, ಅವಿನಾಶ್ ಬಿಡೆ ಶೌರ್ಯ ಸ್ವಯಂಸೇವಕರು ಭಾಗವಹಿಸಿದ್ದರು

Related posts

ಸಾರ್ವಜನಿಕ ಪ್ರದೇಶದಲ್ಲಿ ತ್ಯಾಜ್ಯ ಎಸೆದವರಿಂದಲೇ ತೆರವುಗೊಳಿಸಿ ದಂಡ ವಿಧಿಸಿದ ಪಡಂಗಡಿ ಗ್ರಾ.ಪಂ.

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಡಿ.21: ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕದಲ್ಲಿ ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

Suddi Udaya

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

Suddi Udaya
error: Content is protected !!