32.9 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

ಮಾನವ ಬಂಧುತ್ವ ವೇದಿಕೆ(ರಿ) ಕರ್ನಾಟಕ ಇದರ ತಾಲೂಕು ಸಂಚಾಲಕರುಗಳ ರಾಜ್ಯಮಟ್ಟದ ತರಭೇತಿ ಕಾರ್ಯಾಗಾರವು ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ದಿನಾಂಕ ಜು.9 ಹಾಗೂ 10ರಂದು ಜರುಗಿತು.

ಸಾಮಾಜಿಕ ವ್ಯವಸ್ಥೆಯಲ್ಲಿನ ಮೌಢ್ಯ ಹಾಗೂ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ,ಸಾಂವಿಧಾನಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯಾಚರಿಸುತ್ತಿರುವ ಮಾನವ ಬಂಧುತ್ವ ವೇದಿಕೆಯ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಂಚಾಲಕರು ಭಾಗಿಯಾಗಿದ್ದರು.

ತರಬೇತುದಾರರಾಗಿ ರಾಜ್ಯ ಸಂಚಾಲಕರು,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ.ಎಬಿ ರಾಮಚಂದ್ರಪ್ಪ,ವಿವಿಧ ವಿಶ್ವವಿದ್ಯಾಲಯಗಳ ಪ್ರೊಫೆಸರ್ ಗಳು ಮಾಹಿತಿ,ತರಭೇತಿ ನೀಡಿದರುಬೆಳ್ತಂಗಡಿ ತಾಲೂಕು ಘಟಕದಿಂದ ಟೀಂ ಅಭಯಹಸ್ತ ಸಂಘಟನೆಯ ಸ್ಥಾಪಕ ಸಂಚಾಲಕರು,ಪ್ರಗತಿಪರ ಚಿಂತಕರಾದ ಸಂದೀಪ್ ಎಸ್ ನೀರಲ್ಕೆ ಭಾಗಿಯಾದರು.

Related posts

ಶಿಬಾಜೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ರತ್ನ ಬಿ ರವರಿಗೆ ಗೌರವಾರ್ಪಣೆ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya
error: Content is protected !!