25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

ಮಾನವ ಬಂಧುತ್ವ ವೇದಿಕೆ(ರಿ) ಕರ್ನಾಟಕ ಇದರ ತಾಲೂಕು ಸಂಚಾಲಕರುಗಳ ರಾಜ್ಯಮಟ್ಟದ ತರಭೇತಿ ಕಾರ್ಯಾಗಾರವು ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ದಿನಾಂಕ ಜು.9 ಹಾಗೂ 10ರಂದು ಜರುಗಿತು.

ಸಾಮಾಜಿಕ ವ್ಯವಸ್ಥೆಯಲ್ಲಿನ ಮೌಢ್ಯ ಹಾಗೂ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ,ಸಾಂವಿಧಾನಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯಾಚರಿಸುತ್ತಿರುವ ಮಾನವ ಬಂಧುತ್ವ ವೇದಿಕೆಯ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಂಚಾಲಕರು ಭಾಗಿಯಾಗಿದ್ದರು.

ತರಬೇತುದಾರರಾಗಿ ರಾಜ್ಯ ಸಂಚಾಲಕರು,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ.ಎಬಿ ರಾಮಚಂದ್ರಪ್ಪ,ವಿವಿಧ ವಿಶ್ವವಿದ್ಯಾಲಯಗಳ ಪ್ರೊಫೆಸರ್ ಗಳು ಮಾಹಿತಿ,ತರಭೇತಿ ನೀಡಿದರುಬೆಳ್ತಂಗಡಿ ತಾಲೂಕು ಘಟಕದಿಂದ ಟೀಂ ಅಭಯಹಸ್ತ ಸಂಘಟನೆಯ ಸ್ಥಾಪಕ ಸಂಚಾಲಕರು,ಪ್ರಗತಿಪರ ಚಿಂತಕರಾದ ಸಂದೀಪ್ ಎಸ್ ನೀರಲ್ಕೆ ಭಾಗಿಯಾದರು.

Related posts

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya
error: Content is protected !!