25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಬೆಳ್ತಂಗಡಿ: ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಜು.9ರಂದು ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಜು.15ರಂದು ಮೃತಪಟ್ಟಿದ್ದಾರೆ.

ಪುದುವೆಟ್ಟು ಗ್ರಾಮದ ಬಾಜಿದಡಿ ನೋಣಯ್ಯ ಪೂಜಾರಿ-ಮೀನಾಕ್ಷಿ ದಂಪತಿ ಪುತ್ರ ಗಣೇಶ್ (೩೯ ವ) ಮೃತಪಟ್ಟವರು. ಟ್ಯಾಂಕರ್ ಚಾಲಕ ಮಹಮ್ಮದ್ ಆಸಿಫ್ ಎಂಬಾತ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದು, ಈ ವೇಳೆ ಬೈಕ್‌ಗೆ ಡಿಕ್ಕಿಯಾಗಿ ಗಣೇಶ್ ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ ಪೂರ್ಣಿಮಾ, ತಂದೆ, ತಾಯಿ, ಸಹೋದರ ಯಶೋಧರ, ಸಹೋದರಿ ಪ್ರಮೀಳಾರನ್ನು ಅಗಲಿದ್ದಾರೆ.
ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

Suddi Udaya

ಕಣಿಯೂರು ಗ್ರಾಮಪಂಚಾಯತ್ ಮಟ್ಟದ ಜನಸ್ಪಂದನ ಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya
error: Content is protected !!