26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪದವಿ ಪೂರ್ವ ತರಗತಿ, ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಆಶಿತಾ ಜೈನ್ ಅವರು ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಸಂಸ್ಥೆ (ಎನ್ ಸಿ ಆರ್ ಟಿ ಸಿ) ನಡೆಸಿದ ರಾಷ್ಟ್ರ ಮಟ್ಟದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯ ಮಟ್ಟದಲ್ಲಿ 2ನೇ ರ್ಯಾಂಕ್ ಗಳಿಸುವ ಮೂಲಕ , ಮತ್ತೊಮ್ಮೆ ಎಕ್ಸೆಲ್ ನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಮಿಂಚುವಂತಾಗಿದೆ.

ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನ.30: ಬಜಿರೆ ಹೊಸಪಟ್ಣ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಆಶ್ರಯದಲ್ಲಿ ಹೊನಲು ಬೆಳಕಿನ ಪುರುಷರ 60 ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya
error: Content is protected !!