September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ


ನಡ: ಇಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನಡ-ಕನ್ಯಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾವೃದ್ಧಿ ಯೋಜನೆ ಧರ್ಮಸ್ಥಳ ಇದರ ಆಶ್ರಯದಲ್ಲಿ ಜರುಗುವ 38ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ಜರುಗಿತು.

ಅಧ್ಯಕ್ಷರಾಗಿ ಎಸಿಸಿಇ(ಐ) ಬೆಳ್ತಂಗಡಿ ಸೆಂಟರ್‌ನ ಸದಸ್ಯರಾದ ನಿರ್ಮಿತ್ ಕನ್ಸ್‌ಟ್ರಕ್ಷನ್‌ನ ಇಂಜಿನಿಯರ್ ಹರೀಶ್ ಹೆಗ್ಡೆ, ಕಾರ್ಯದರ್ಶಿಯಾಗಿ ಗೋಪಾಲ ಗೌಡ ಅಡ್ಡಳಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಏರೋಳು, ಜಾನಕಿ ಬೋಜರ, ಕೋಶಾಧಿಕಾರಿಯಾಗಿ ವಲಯದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸೇವಾಪ್ರತಿನಿಧಿ ಆಯ್ಕೆಯಾಗಿದ್ದಾರೆ.

Related posts

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಇಳಂತಿಲ ಅಂಡೆತಡ್ಕ ಮನೆ ನಿವಾಸಿ ಅರುಣ್ ನಾಪತ್ತೆ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ‌ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ

Suddi Udaya
error: Content is protected !!