24 C
ಪುತ್ತೂರು, ಬೆಳ್ತಂಗಡಿ
April 3, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

ಬೆಳ್ತಂಗಡಿ: ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ ಜುಲೈ 15 ರಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾ ಭವನದಲ್ಲಿ ನಡೆಯಿತು.

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ /ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನಾ ಸಭೆಯನ್ನು ಅನೇಕ ಕೋಳಿ ಸಾಕಾಣಿಕೆ ರೈತರ ಸಮ್ಮುಖದಲ್ಲಿ ನೂತನ ಸಮಿತಿ ರಚಿಸಲಾಯಿತು.

ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಮರೋಡಿ,ಉಪಾಧ್ಯಕ್ಷರಾಗಿ ಕೂಸಪ್ಪ ಶೆಟ್ಟಿ ಕೇದ್ದಳಿಕೆ, ಸಯ್ಯದ್ ವೇಣೂರ್, ಪ್ರದೀಪ್ ಕುಮಾರ್,
ಪ್ರಧಾನ ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿ ಕೆ,ಜೊತೆ ಕಾರ್ಯದರ್ಶಿಯಾಗಿ ಅಶೋಕ್ ಈದು,ಕೋಶಾಧಿಕಾರಿಯಾಗಿ ಕೇಶವ ಕೊಯ್ಯುರು,ಕಾನೂನು ಸಲಹೆಗಾರರಾಗಿ ಪ್ರಕಾಶ್ ವಕೀಲ,
ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುಲ್ ಅಝೀಝ್, ಸುರೇಂದ್ರ ಬೆದ್ರ, ರವೀಂದ್ರ ಪುತ್ತೂರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶಿವಾನಂದ ವೇಣೂರ್, ಧರ್ಣಪ್ಪ ವಗ್ಗ, ರವಿ ಕಾಶಿಪಟ್ನ, ಸಂತೋಷ್ ಬೆದ್ರ, ಜಯರಾಮ್ ಶೆಟ್ಟಿ, ರಾಮಣ್ಣ ಶೆಟ್ಟಿ, ಮೋಹನ್ ದಾಸ್ ಶೆಟ್ಟಿ ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರವಣ್ ನೇಮಕ

Suddi Udaya

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya
error: Content is protected !!