24.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

ಬೆಳ್ತಂಗಡಿ : ಗೇರುಕಟ್ಟೆ 52ನೇ ಗಣೇಶೋತ್ಸವ ಸಮಿತಿ ರಚನೆ ಮಂಜಲಡ್ಕ ಗಣೇಶೋತ್ಸವ ಸಮಿತಿ ಸಭಾಂಗಣದಲ್ಲಿ ಜು.14 ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ವೈ.ಸದಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಂಜನ್ ಹೆರೋಡಿ,
ಉಪಾಧ್ಯಕ್ಷರಾಗಿ ಭುವನೇಶ್ ಜಿ, ಶರತ್ ಶೆಟ್ಟಿ ಕುಳಾಯಿ, ವಿವೇಕ್ ಸಾಯಿ ಆಳ್ವ ನಾಳ, ಉಮೇಶ್ ಶೆಟ್ಟಿ ಸಂಭೋಳ್ಯ, ಹರೀಶ್ ಆಚಾರ್ಯ ಕೊರಂಜ, ಗಣೇಶ ಕೆ.ಬಿ. ರೋಡ್, ರತ್ನಾಕರ ಬಳ್ಳಿದಡ್ಡ, ಸಂಚಾಲಕರಾಗಿ ಕರುಣಾಕರ ಕೊರಂಜ,ನಾಣ್ಯಪ್ಪ ಪೂಜಾರಿ ಕಲ್ಲಾಪು ಚಂದ್ರಪ್ರಕಾಶ್ ಕೊರಂಜ, ನವೀನ್ ಗೌಡ ದೋಣಿಪಲ್ಕೆ, ಪದ್ಮನಾಭ ಕುಂಟಿನಿ, ಲೋಕಿತ್ ಬಲ್ಲಿದಡ್ಡ, ಕೋಶಾಧಿಕಾರಿ ಯೋಗೀಶ್ ಸುವರ್ಣ ಅಡ್ಡಕೊಡಂಗೆ, ಕಾರ್ಯದರ್ಶಿಗಳಾಗಿ ಪುರಂದರ ಜಿ ,ಸುರೇಶ ಕುಮಾರ್ ಮೆದಿನ, ರಾಜೇಶ್ ಪೆಂರ್ಬುಡ,ಲೋಕೇಶ್ಆ ಚಾರ್ಯ ಎನ್, ಯುವರಾಜ್ ಮೆದಿನ, ರವೀಂದ್ರ , ಶ್ರೇಯಸ್ ಹೀರ್ಯ, ಲೆಕ್ಕ ಪರಿಶೋದಕರಾಗಿ ಶೇಖರ್ ನಾಯ್ಕ್ ಗೇರುಕಟ್ಟೆ. ಗೌರವ ಸಲಹೆಗಾರರಾಗಿ ಸುರೇಂದ್ರ ಕುಮಾರ್ ಜೈನ್ ಕಳಿಯ ಬೀಡು, ತುಕಾರಾಮ ಪೂಜಾರಿ ಗೇರುಕಟ್ಟೆ. ಸರ್ವಾನುಮತದಿಂದ ಆಯ್ಕೆಯಾದರು.

Related posts

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಪೆರಾಡಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿ: ವಿವಿಧ ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗಳ ಖುಲಾಸೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಭಕ್ತಾಧಿಗಳಿಂದ ಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!