April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

ಬೆಳ್ತಂಗಡಿ : ಗೇರುಕಟ್ಟೆ 52ನೇ ಗಣೇಶೋತ್ಸವ ಸಮಿತಿ ರಚನೆ ಮಂಜಲಡ್ಕ ಗಣೇಶೋತ್ಸವ ಸಮಿತಿ ಸಭಾಂಗಣದಲ್ಲಿ ಜು.14 ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ವೈ.ಸದಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಂಜನ್ ಹೆರೋಡಿ,
ಉಪಾಧ್ಯಕ್ಷರಾಗಿ ಭುವನೇಶ್ ಜಿ, ಶರತ್ ಶೆಟ್ಟಿ ಕುಳಾಯಿ, ವಿವೇಕ್ ಸಾಯಿ ಆಳ್ವ ನಾಳ, ಉಮೇಶ್ ಶೆಟ್ಟಿ ಸಂಭೋಳ್ಯ, ಹರೀಶ್ ಆಚಾರ್ಯ ಕೊರಂಜ, ಗಣೇಶ ಕೆ.ಬಿ. ರೋಡ್, ರತ್ನಾಕರ ಬಳ್ಳಿದಡ್ಡ, ಸಂಚಾಲಕರಾಗಿ ಕರುಣಾಕರ ಕೊರಂಜ,ನಾಣ್ಯಪ್ಪ ಪೂಜಾರಿ ಕಲ್ಲಾಪು ಚಂದ್ರಪ್ರಕಾಶ್ ಕೊರಂಜ, ನವೀನ್ ಗೌಡ ದೋಣಿಪಲ್ಕೆ, ಪದ್ಮನಾಭ ಕುಂಟಿನಿ, ಲೋಕಿತ್ ಬಲ್ಲಿದಡ್ಡ, ಕೋಶಾಧಿಕಾರಿ ಯೋಗೀಶ್ ಸುವರ್ಣ ಅಡ್ಡಕೊಡಂಗೆ, ಕಾರ್ಯದರ್ಶಿಗಳಾಗಿ ಪುರಂದರ ಜಿ ,ಸುರೇಶ ಕುಮಾರ್ ಮೆದಿನ, ರಾಜೇಶ್ ಪೆಂರ್ಬುಡ,ಲೋಕೇಶ್ಆ ಚಾರ್ಯ ಎನ್, ಯುವರಾಜ್ ಮೆದಿನ, ರವೀಂದ್ರ , ಶ್ರೇಯಸ್ ಹೀರ್ಯ, ಲೆಕ್ಕ ಪರಿಶೋದಕರಾಗಿ ಶೇಖರ್ ನಾಯ್ಕ್ ಗೇರುಕಟ್ಟೆ. ಗೌರವ ಸಲಹೆಗಾರರಾಗಿ ಸುರೇಂದ್ರ ಕುಮಾರ್ ಜೈನ್ ಕಳಿಯ ಬೀಡು, ತುಕಾರಾಮ ಪೂಜಾರಿ ಗೇರುಕಟ್ಟೆ. ಸರ್ವಾನುಮತದಿಂದ ಆಯ್ಕೆಯಾದರು.

Related posts

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಗೈಡ್ ವಿದ್ಯಾರ್ಥಿನಿ ನಿಷ್ಕ ಹೆಗ್ಡೆ ಇವರ ಕೈಚಳಕದಿಂದ ಮೂಡಿದ ಪರಿಸರ ಸ್ನೇಹಿ ಗಣಪತಿ

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!