September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

ಬೆಳ್ತಂಗಡಿ : ಗೇರುಕಟ್ಟೆ 52ನೇ ಗಣೇಶೋತ್ಸವ ಸಮಿತಿ ರಚನೆ ಮಂಜಲಡ್ಕ ಗಣೇಶೋತ್ಸವ ಸಮಿತಿ ಸಭಾಂಗಣದಲ್ಲಿ ಜು.14 ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ವೈ.ಸದಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಂಜನ್ ಹೆರೋಡಿ,
ಉಪಾಧ್ಯಕ್ಷರಾಗಿ ಭುವನೇಶ್ ಜಿ, ಶರತ್ ಶೆಟ್ಟಿ ಕುಳಾಯಿ, ವಿವೇಕ್ ಸಾಯಿ ಆಳ್ವ ನಾಳ, ಉಮೇಶ್ ಶೆಟ್ಟಿ ಸಂಭೋಳ್ಯ, ಹರೀಶ್ ಆಚಾರ್ಯ ಕೊರಂಜ, ಗಣೇಶ ಕೆ.ಬಿ. ರೋಡ್, ರತ್ನಾಕರ ಬಳ್ಳಿದಡ್ಡ, ಸಂಚಾಲಕರಾಗಿ ಕರುಣಾಕರ ಕೊರಂಜ,ನಾಣ್ಯಪ್ಪ ಪೂಜಾರಿ ಕಲ್ಲಾಪು ಚಂದ್ರಪ್ರಕಾಶ್ ಕೊರಂಜ, ನವೀನ್ ಗೌಡ ದೋಣಿಪಲ್ಕೆ, ಪದ್ಮನಾಭ ಕುಂಟಿನಿ, ಲೋಕಿತ್ ಬಲ್ಲಿದಡ್ಡ, ಕೋಶಾಧಿಕಾರಿ ಯೋಗೀಶ್ ಸುವರ್ಣ ಅಡ್ಡಕೊಡಂಗೆ, ಕಾರ್ಯದರ್ಶಿಗಳಾಗಿ ಪುರಂದರ ಜಿ ,ಸುರೇಶ ಕುಮಾರ್ ಮೆದಿನ, ರಾಜೇಶ್ ಪೆಂರ್ಬುಡ,ಲೋಕೇಶ್ಆ ಚಾರ್ಯ ಎನ್, ಯುವರಾಜ್ ಮೆದಿನ, ರವೀಂದ್ರ , ಶ್ರೇಯಸ್ ಹೀರ್ಯ, ಲೆಕ್ಕ ಪರಿಶೋದಕರಾಗಿ ಶೇಖರ್ ನಾಯ್ಕ್ ಗೇರುಕಟ್ಟೆ. ಗೌರವ ಸಲಹೆಗಾರರಾಗಿ ಸುರೇಂದ್ರ ಕುಮಾರ್ ಜೈನ್ ಕಳಿಯ ಬೀಡು, ತುಕಾರಾಮ ಪೂಜಾರಿ ಗೇರುಕಟ್ಟೆ. ಸರ್ವಾನುಮತದಿಂದ ಆಯ್ಕೆಯಾದರು.

Related posts

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya

ಅಕ್ರಮ ಗೋಸಾಗಾಟ : ತಡೆಯಲು ಬಂದವರ ಮೇಲೆ ಪಿಕಪ್ ಹರಿಸಿದ ದುಷ್ಕರ್ಮಿಗಳು

Suddi Udaya

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya
error: Content is protected !!