25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

ಬೆಳ್ತಂಗಡಿ : ಗೇರುಕಟ್ಟೆ 52ನೇ ಗಣೇಶೋತ್ಸವ ಸಮಿತಿ ರಚನೆ ಮಂಜಲಡ್ಕ ಗಣೇಶೋತ್ಸವ ಸಮಿತಿ ಸಭಾಂಗಣದಲ್ಲಿ ಜು.14 ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ವೈ.ಸದಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಂಜನ್ ಹೆರೋಡಿ,
ಉಪಾಧ್ಯಕ್ಷರಾಗಿ ಭುವನೇಶ್ ಜಿ, ಶರತ್ ಶೆಟ್ಟಿ ಕುಳಾಯಿ, ವಿವೇಕ್ ಸಾಯಿ ಆಳ್ವ ನಾಳ, ಉಮೇಶ್ ಶೆಟ್ಟಿ ಸಂಭೋಳ್ಯ, ಹರೀಶ್ ಆಚಾರ್ಯ ಕೊರಂಜ, ಗಣೇಶ ಕೆ.ಬಿ. ರೋಡ್, ರತ್ನಾಕರ ಬಳ್ಳಿದಡ್ಡ, ಸಂಚಾಲಕರಾಗಿ ಕರುಣಾಕರ ಕೊರಂಜ,ನಾಣ್ಯಪ್ಪ ಪೂಜಾರಿ ಕಲ್ಲಾಪು ಚಂದ್ರಪ್ರಕಾಶ್ ಕೊರಂಜ, ನವೀನ್ ಗೌಡ ದೋಣಿಪಲ್ಕೆ, ಪದ್ಮನಾಭ ಕುಂಟಿನಿ, ಲೋಕಿತ್ ಬಲ್ಲಿದಡ್ಡ, ಕೋಶಾಧಿಕಾರಿ ಯೋಗೀಶ್ ಸುವರ್ಣ ಅಡ್ಡಕೊಡಂಗೆ, ಕಾರ್ಯದರ್ಶಿಗಳಾಗಿ ಪುರಂದರ ಜಿ ,ಸುರೇಶ ಕುಮಾರ್ ಮೆದಿನ, ರಾಜೇಶ್ ಪೆಂರ್ಬುಡ,ಲೋಕೇಶ್ಆ ಚಾರ್ಯ ಎನ್, ಯುವರಾಜ್ ಮೆದಿನ, ರವೀಂದ್ರ , ಶ್ರೇಯಸ್ ಹೀರ್ಯ, ಲೆಕ್ಕ ಪರಿಶೋದಕರಾಗಿ ಶೇಖರ್ ನಾಯ್ಕ್ ಗೇರುಕಟ್ಟೆ. ಗೌರವ ಸಲಹೆಗಾರರಾಗಿ ಸುರೇಂದ್ರ ಕುಮಾರ್ ಜೈನ್ ಕಳಿಯ ಬೀಡು, ತುಕಾರಾಮ ಪೂಜಾರಿ ಗೇರುಕಟ್ಟೆ. ಸರ್ವಾನುಮತದಿಂದ ಆಯ್ಕೆಯಾದರು.

Related posts

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

Suddi Udaya

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!