22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

ಬೆಳ್ತಂಗಡಿ : ಗೇರುಕಟ್ಟೆ 52ನೇ ಗಣೇಶೋತ್ಸವ ಸಮಿತಿ ರಚನೆ ಮಂಜಲಡ್ಕ ಗಣೇಶೋತ್ಸವ ಸಮಿತಿ ಸಭಾಂಗಣದಲ್ಲಿ ಜು.14 ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ವೈ.ಸದಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಂಜನ್ ಹೆರೋಡಿ,
ಉಪಾಧ್ಯಕ್ಷರಾಗಿ ಭುವನೇಶ್ ಜಿ, ಶರತ್ ಶೆಟ್ಟಿ ಕುಳಾಯಿ, ವಿವೇಕ್ ಸಾಯಿ ಆಳ್ವ ನಾಳ, ಉಮೇಶ್ ಶೆಟ್ಟಿ ಸಂಭೋಳ್ಯ, ಹರೀಶ್ ಆಚಾರ್ಯ ಕೊರಂಜ, ಗಣೇಶ ಕೆ.ಬಿ. ರೋಡ್, ರತ್ನಾಕರ ಬಳ್ಳಿದಡ್ಡ, ಸಂಚಾಲಕರಾಗಿ ಕರುಣಾಕರ ಕೊರಂಜ,ನಾಣ್ಯಪ್ಪ ಪೂಜಾರಿ ಕಲ್ಲಾಪು ಚಂದ್ರಪ್ರಕಾಶ್ ಕೊರಂಜ, ನವೀನ್ ಗೌಡ ದೋಣಿಪಲ್ಕೆ, ಪದ್ಮನಾಭ ಕುಂಟಿನಿ, ಲೋಕಿತ್ ಬಲ್ಲಿದಡ್ಡ, ಕೋಶಾಧಿಕಾರಿ ಯೋಗೀಶ್ ಸುವರ್ಣ ಅಡ್ಡಕೊಡಂಗೆ, ಕಾರ್ಯದರ್ಶಿಗಳಾಗಿ ಪುರಂದರ ಜಿ ,ಸುರೇಶ ಕುಮಾರ್ ಮೆದಿನ, ರಾಜೇಶ್ ಪೆಂರ್ಬುಡ,ಲೋಕೇಶ್ಆ ಚಾರ್ಯ ಎನ್, ಯುವರಾಜ್ ಮೆದಿನ, ರವೀಂದ್ರ , ಶ್ರೇಯಸ್ ಹೀರ್ಯ, ಲೆಕ್ಕ ಪರಿಶೋದಕರಾಗಿ ಶೇಖರ್ ನಾಯ್ಕ್ ಗೇರುಕಟ್ಟೆ. ಗೌರವ ಸಲಹೆಗಾರರಾಗಿ ಸುರೇಂದ್ರ ಕುಮಾರ್ ಜೈನ್ ಕಳಿಯ ಬೀಡು, ತುಕಾರಾಮ ಪೂಜಾರಿ ಗೇರುಕಟ್ಟೆ. ಸರ್ವಾನುಮತದಿಂದ ಆಯ್ಕೆಯಾದರು.

Related posts

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ : ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!