23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

ಬೆಳ್ತಂಗಡಿ : ಗೇರುಕಟ್ಟೆ 52ನೇ ಗಣೇಶೋತ್ಸವ ಸಮಿತಿ ರಚನೆ ಮಂಜಲಡ್ಕ ಗಣೇಶೋತ್ಸವ ಸಮಿತಿ ಸಭಾಂಗಣದಲ್ಲಿ ಜು.14 ರಂದು ನಡೆಯಿತು.

ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ವೈ.ಸದಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಂಜನ್ ಹೆರೋಡಿ,
ಉಪಾಧ್ಯಕ್ಷರಾಗಿ ಭುವನೇಶ್ ಜಿ, ಶರತ್ ಶೆಟ್ಟಿ ಕುಳಾಯಿ, ವಿವೇಕ್ ಸಾಯಿ ಆಳ್ವ ನಾಳ, ಉಮೇಶ್ ಶೆಟ್ಟಿ ಸಂಭೋಳ್ಯ, ಹರೀಶ್ ಆಚಾರ್ಯ ಕೊರಂಜ, ಗಣೇಶ ಕೆ.ಬಿ. ರೋಡ್, ರತ್ನಾಕರ ಬಳ್ಳಿದಡ್ಡ, ಸಂಚಾಲಕರಾಗಿ ಕರುಣಾಕರ ಕೊರಂಜ,ನಾಣ್ಯಪ್ಪ ಪೂಜಾರಿ ಕಲ್ಲಾಪು ಚಂದ್ರಪ್ರಕಾಶ್ ಕೊರಂಜ, ನವೀನ್ ಗೌಡ ದೋಣಿಪಲ್ಕೆ, ಪದ್ಮನಾಭ ಕುಂಟಿನಿ, ಲೋಕಿತ್ ಬಲ್ಲಿದಡ್ಡ, ಕೋಶಾಧಿಕಾರಿ ಯೋಗೀಶ್ ಸುವರ್ಣ ಅಡ್ಡಕೊಡಂಗೆ, ಕಾರ್ಯದರ್ಶಿಗಳಾಗಿ ಪುರಂದರ ಜಿ ,ಸುರೇಶ ಕುಮಾರ್ ಮೆದಿನ, ರಾಜೇಶ್ ಪೆಂರ್ಬುಡ,ಲೋಕೇಶ್ಆ ಚಾರ್ಯ ಎನ್, ಯುವರಾಜ್ ಮೆದಿನ, ರವೀಂದ್ರ , ಶ್ರೇಯಸ್ ಹೀರ್ಯ, ಲೆಕ್ಕ ಪರಿಶೋದಕರಾಗಿ ಶೇಖರ್ ನಾಯ್ಕ್ ಗೇರುಕಟ್ಟೆ. ಗೌರವ ಸಲಹೆಗಾರರಾಗಿ ಸುರೇಂದ್ರ ಕುಮಾರ್ ಜೈನ್ ಕಳಿಯ ಬೀಡು, ತುಕಾರಾಮ ಪೂಜಾರಿ ಗೇರುಕಟ್ಟೆ. ಸರ್ವಾನುಮತದಿಂದ ಆಯ್ಕೆಯಾದರು.

Related posts

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಪಂಜಿಕಲ್ಲು ಕಜೆಬೈಲು ಶ್ರೀ ಪಿಲಿಚಾಮುಂಡಿ ದೈವದ ನೇಮದ ಪ್ರಯುಕ್ತ: ಮಧ್ಯಯಕ್ಷಕೂಟದ ವತಿಯಿಂದ ತಾಳಮದ್ದಳೆ

Suddi Udaya

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya
error: Content is protected !!