24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

ಬೆಳ್ತಂಗಡಿ; ದ.ಕ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಈ ನಾಲ್ಕು ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ ಇದರ ಜಿಲ್ಲಾ ರಾಜ್ಯಪಾಲರ ಸಂಪುಟದಲ್ಲಿ “ಈದ್ ಸೆಲೆಬರೇಷನ್” ಕಾರ್ಯಕ್ರಮದ ಅಸೋಸಿಯೇಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್ ಆಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿ, ಮಂಗಳೂರಿನಲ್ಲಿ ನಡೆದ ಈದ್ ಸೆಲೆಬರೇಷನ್ ಕಾರ್ಯಕ್ರಮವನ್ನು ಸುಂದರವಾಗಿ ನಿರೂಪಿಸಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ವರ್ಷದಲ್ಲಿ ಎರಡನೇ ಬಾರಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಬರುವಲ್ಲಿ ಕೊಡುಗೆ ನೀಡಿದ ಅಶ್ರಫ್ ಆಲಿಕುಂಞಿ ಮುಂಡಾಜೆ (ಅಚ್ಚು ಮುಂಡಾಜೆ) ಅವರಿಗೆ ಲಯನ್ಸ್ ಜಿಲ್ಲಾ ರಾಜ್ಯಪಾಲ ಡಾ. ಮೆಲ್ವಿನ್ ಡಿಸೋಜಾ ಅವರು
‘ಗೋಲ್ಡನ್ ಅಸೋಸಿಯೇಟ್ ಡಿಸ್ಟ್ರಿಕ್ಟ್ ಕೋ ಆರ್ಟಿನೇಟರ್’ ಈದ್ ಸೆಲೆಬರೇಷನ್ ಗೋಲ್ಡನ್ ಅವಾರ್ಡ್ ನೀಡಿ ಪುರಸ್ಕರಿಸಿದ್ದಾರೆ.

ಆ ದಿನದ ಕಾರ್ಯಕ್ರಮ ನಿರೂಪಣೆಯನ್ನು ಮೆಚ್ಚಿ ಲಯನ್ಸ್ ಮಲ್ಟಿಪಲ್ ಕೌನ್ಸಿಲ್ ಚೇರ್ ಪರ್ಸನ್ ರಾಜಶೇಖರಯ್ಯ ಅವರು ಅಂತಾರಾಷ್ಟ್ರೀಯ ಪಿನ್ ತೊಡಿಸಿ ಅವರನ್ನು ವೇದಿಕೆಯಲ್ಲೇ ಗೌರವಿಸಿದ್ದರು.

Related posts

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya

ಪೆರಿಂಜೆ ನಿವಾಸಿ ರಾಘು ಪೂಜಾರಿ ನಿಧನ

Suddi Udaya

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya

ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಕ್ಷಿತ್ ಎಸ್ ಬಂಗೇರ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya
error: Content is protected !!