27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

ಬೆಳ್ತಂಗಡಿ; ದ.ಕ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಈ ನಾಲ್ಕು ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ ಇದರ ಜಿಲ್ಲಾ ರಾಜ್ಯಪಾಲರ ಸಂಪುಟದಲ್ಲಿ “ಈದ್ ಸೆಲೆಬರೇಷನ್” ಕಾರ್ಯಕ್ರಮದ ಅಸೋಸಿಯೇಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್ ಆಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿ, ಮಂಗಳೂರಿನಲ್ಲಿ ನಡೆದ ಈದ್ ಸೆಲೆಬರೇಷನ್ ಕಾರ್ಯಕ್ರಮವನ್ನು ಸುಂದರವಾಗಿ ನಿರೂಪಿಸಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ವರ್ಷದಲ್ಲಿ ಎರಡನೇ ಬಾರಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಬರುವಲ್ಲಿ ಕೊಡುಗೆ ನೀಡಿದ ಅಶ್ರಫ್ ಆಲಿಕುಂಞಿ ಮುಂಡಾಜೆ (ಅಚ್ಚು ಮುಂಡಾಜೆ) ಅವರಿಗೆ ಲಯನ್ಸ್ ಜಿಲ್ಲಾ ರಾಜ್ಯಪಾಲ ಡಾ. ಮೆಲ್ವಿನ್ ಡಿಸೋಜಾ ಅವರು
‘ಗೋಲ್ಡನ್ ಅಸೋಸಿಯೇಟ್ ಡಿಸ್ಟ್ರಿಕ್ಟ್ ಕೋ ಆರ್ಟಿನೇಟರ್’ ಈದ್ ಸೆಲೆಬರೇಷನ್ ಗೋಲ್ಡನ್ ಅವಾರ್ಡ್ ನೀಡಿ ಪುರಸ್ಕರಿಸಿದ್ದಾರೆ.

ಆ ದಿನದ ಕಾರ್ಯಕ್ರಮ ನಿರೂಪಣೆಯನ್ನು ಮೆಚ್ಚಿ ಲಯನ್ಸ್ ಮಲ್ಟಿಪಲ್ ಕೌನ್ಸಿಲ್ ಚೇರ್ ಪರ್ಸನ್ ರಾಜಶೇಖರಯ್ಯ ಅವರು ಅಂತಾರಾಷ್ಟ್ರೀಯ ಪಿನ್ ತೊಡಿಸಿ ಅವರನ್ನು ವೇದಿಕೆಯಲ್ಲೇ ಗೌರವಿಸಿದ್ದರು.

Related posts

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

Suddi Udaya

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya
error: Content is protected !!