22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

ಬೆಳ್ತಂಗಡಿ; ದ.ಕ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಈ ನಾಲ್ಕು ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ ಇದರ ಜಿಲ್ಲಾ ರಾಜ್ಯಪಾಲರ ಸಂಪುಟದಲ್ಲಿ “ಈದ್ ಸೆಲೆಬರೇಷನ್” ಕಾರ್ಯಕ್ರಮದ ಅಸೋಸಿಯೇಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್ ಆಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿ, ಮಂಗಳೂರಿನಲ್ಲಿ ನಡೆದ ಈದ್ ಸೆಲೆಬರೇಷನ್ ಕಾರ್ಯಕ್ರಮವನ್ನು ಸುಂದರವಾಗಿ ನಿರೂಪಿಸಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ವರ್ಷದಲ್ಲಿ ಎರಡನೇ ಬಾರಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಬರುವಲ್ಲಿ ಕೊಡುಗೆ ನೀಡಿದ ಅಶ್ರಫ್ ಆಲಿಕುಂಞಿ ಮುಂಡಾಜೆ (ಅಚ್ಚು ಮುಂಡಾಜೆ) ಅವರಿಗೆ ಲಯನ್ಸ್ ಜಿಲ್ಲಾ ರಾಜ್ಯಪಾಲ ಡಾ. ಮೆಲ್ವಿನ್ ಡಿಸೋಜಾ ಅವರು
‘ಗೋಲ್ಡನ್ ಅಸೋಸಿಯೇಟ್ ಡಿಸ್ಟ್ರಿಕ್ಟ್ ಕೋ ಆರ್ಟಿನೇಟರ್’ ಈದ್ ಸೆಲೆಬರೇಷನ್ ಗೋಲ್ಡನ್ ಅವಾರ್ಡ್ ನೀಡಿ ಪುರಸ್ಕರಿಸಿದ್ದಾರೆ.

ಆ ದಿನದ ಕಾರ್ಯಕ್ರಮ ನಿರೂಪಣೆಯನ್ನು ಮೆಚ್ಚಿ ಲಯನ್ಸ್ ಮಲ್ಟಿಪಲ್ ಕೌನ್ಸಿಲ್ ಚೇರ್ ಪರ್ಸನ್ ರಾಜಶೇಖರಯ್ಯ ಅವರು ಅಂತಾರಾಷ್ಟ್ರೀಯ ಪಿನ್ ತೊಡಿಸಿ ಅವರನ್ನು ವೇದಿಕೆಯಲ್ಲೇ ಗೌರವಿಸಿದ್ದರು.

Related posts

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ : ಶಾಸಕ ಹರೀಶ್ ಪೂಂಜರಿಗೆ ಆಮಂತ್ರಣ

Suddi Udaya

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಭಂಡಾರಿಗೋಳಿ ವತಿಯಿಂದ ಆರ್ಥಿಕ ಧನ ಸಹಾಯ ಹಾಗೂ ಅಕ್ಕಿ ವಿತರಣೆ

Suddi Udaya
error: Content is protected !!