ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

ನಡ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹರೀಶ್ ರವರ ಹುಟ್ಟುಹಬ್ಬವನ್ನು ಅತ್ಯಂತ ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

ನಡ ಗ್ರಾಮದ ನೆಲ್ಲಿಗುಡ್ಡೆ ಎಂಬಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ, ಮನೆಯ ಆಧಾರಸ್ತಂಭವಾಗಿದ್ದ ಶೀನಪ್ಪ ಗೌಡ ಮತ್ತು ಅವರ ಬುದ್ಧಿಮಾಂದ್ಯ ಮಗಳ ಜೊತೆಗೆ ಜೀವನ ಸಾಗಿಸುತ್ತಿರುವ ಕುಟುಂಬದ ಜೊತೆಗೆ ಹರೀಶ್ ತನ್ನ ಹುಟ್ಟುಹಬ್ಬವನ್ನು ಆಚರಿಸಿದರು. ತನ್ನ ಹುಟ್ಟುಹಬ್ಬದ ಆಚರಣೆಗಾಗಿ ಈ ಕುಟುಂಬಕ್ಕೆ ಅಕ್ಕಿ, ದವಸಧಾನ್ಯಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಗೆಳೆಯರಾದ ದೀಕ್ಷಿತ್, ರಕ್ಷಿತ್, ಜೀತೆಶ್, ಕಿರಣ್. ನಿತಿನ್, ಯತೀಶ್, ಪ್ರಣಿತ್ ಉಪಸ್ಥಿತರಿದ್ದರು. ಈಗಿನ ವಿದ್ಯಾರ್ಥಿ, ಯುವಜನರು ಹುಟ್ಟುಹಬ್ಬವನ್ನು ಮೋಜು, ಮಸ್ತಿನಲ್ಲಿ ಆಚರಣೆ ಮಾಡುವ ಮೂಲಕ ಹಣವನ್ನು ಪೋಲು ಮಾಡುತ್ತಿರುವ ಈ ಸಂದರ್ಭದಲ್ಲಿ ಪಿಯುಸಿ ವಿದ್ಯಾರ್ಥಿಯ ಹುಟ್ಟುಹಬ್ಬ ಆಚರಣೆ ಇತರರಿಗೆ ಮಾದರಿಯಾಗಿದೆ.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya

ನಿವೃತ್ತ ಸೈನಿಕ ಅಶೋಕ್ ಪಿ.ಎಲ್ ರವರಿಗೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸನ್ಮಾನ

Suddi Udaya

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿಯ ಮನೆಯೊಂದರಿಂದ ರೂ.25 ಸಾವಿರ ನಗದು ಹಾಗೂ ರೂ.9.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!