23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ವರಮಹಾಲಕ್ಷ್ಮೀ ಪೂಜಾ ಸಮಿತಿ, ರಾಷ್ಟ್ರಸೇವಿಕಾ ಸಮಿತಿ ಮತ್ತು ನಂದಿನಿ ಭಜನಾ ಮಂಡಳಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಸಹಯೋಗದೊಂದಿಗೆ ಪಡಂಗಡಿ, ಕುವೆಟ್ಟು, ಓಡಿಲ್ನಾಳ, ಸೋಣಂದೂರು ಗ್ರಾಮಸ್ಥರ ಸಹಕಾರದಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮ ಅ.೧೬ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಜು.14ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.

ಈ ಸಂದರ್ಭದಲ್ಲಿ ವರಮಹಾಲಕ್ಷ್ಮೀ ಪೂಜಾ ಸಮಿತಿ, ರಾಷ್ಟ್ರಸೇವಿಕಾ ಸಮಿತಿ ಮತ್ತು ನಂದಿನಿ ಭಜನಾ ಮಂಡಳಿ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಆರೋಪಿ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ ತಮಿಳುನಾಡಿನಲ್ಲಿ ಬಂಧನ

Suddi Udaya

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಹಳೆಪೇಟೆ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya
error: Content is protected !!