25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲ ಶಿರ್ಲಾಲು ಇದರ ಮುಂದಾಳತ್ವದಲ್ಲಿ ಶ್ರೀರಾಮ್ ಫ್ರೆಂಡ್ಸ್ ಶಿರ್ಲಾಲು ಹಾಗೂ ಶೌರ್ಯ ವಿಪತ್ತುದಳ ಶಿರ್ಲಾಲು ಇದರ ಸಹಕಾರದಲ್ಲಿ ಶಿರ್ಲಾಲು ಮಜಲುಪಲ್ಕೆಯಿಂದ ಶಿರ್ಲಾಲು ಶಾಲಾ ವಠಾರದವರೆಗೆ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಮಾಧವ ಶಿರ್ಲಾಲು, ಕಾರ್ಯದರ್ಶಿ ಜ್ಞಾನೇಶ್ ಕುಮಾರ್, ಶ್ರೀರಾಮ್ ಫ್ರೆಂಡ್ಸ್‌ನ ಅಧ್ಯಕ್ಷ ಹರೀಶ್ ಮಿತ್ತೋಟ್ಟು, ಕಾರ್ಯದರ್ಶಿ ನವೀನ್ ಕಟ್ರಬೈಲು, ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯರು ಗ್ರಾಮ ಪಂಚಾಯಿತಿ ಶಿರ್ಲಾಲಿನ ಉಪಾಧ್ಯಕ್ಷ ಸೋಮನಾಥ ಬಳ್ಳಿದಡ್ಡ ಹಾಗೂ ಜಂಟಿ ಸಂಘಟನೆಯ ಪದಾಧಿಕಾರಿಗಳು ಸದಸ್ಯರು ಶ್ರಮದಾನದಲ್ಲಿ ಭಾಗಿಯಾದರು.

Related posts

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಸಂಸದ ಬ್ರಿಜೇಶ್ ಚೌಟ, ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು, ಮಾಜಿ ಶಾಸಕ ಸಂಜೀವ ಮಠಂದೂರು ರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಸಮಾಜ ಸೇವಕ ಅಜೇಯ್ ಜೇಕಬ್ ಮಟ್ಲರವರ ನೇತೃತ್ವದಲ್ಲಿ ಹಲವು ಮಂದಿ ಬಿಜೆಪಿಗೆ ಸೇರ್ಪಡೆ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya
error: Content is protected !!