September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲ ಶಿರ್ಲಾಲು ಇದರ ಮುಂದಾಳತ್ವದಲ್ಲಿ ಶ್ರೀರಾಮ್ ಫ್ರೆಂಡ್ಸ್ ಶಿರ್ಲಾಲು ಹಾಗೂ ಶೌರ್ಯ ವಿಪತ್ತುದಳ ಶಿರ್ಲಾಲು ಇದರ ಸಹಕಾರದಲ್ಲಿ ಶಿರ್ಲಾಲು ಮಜಲುಪಲ್ಕೆಯಿಂದ ಶಿರ್ಲಾಲು ಶಾಲಾ ವಠಾರದವರೆಗೆ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಮಾಧವ ಶಿರ್ಲಾಲು, ಕಾರ್ಯದರ್ಶಿ ಜ್ಞಾನೇಶ್ ಕುಮಾರ್, ಶ್ರೀರಾಮ್ ಫ್ರೆಂಡ್ಸ್‌ನ ಅಧ್ಯಕ್ಷ ಹರೀಶ್ ಮಿತ್ತೋಟ್ಟು, ಕಾರ್ಯದರ್ಶಿ ನವೀನ್ ಕಟ್ರಬೈಲು, ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯರು ಗ್ರಾಮ ಪಂಚಾಯಿತಿ ಶಿರ್ಲಾಲಿನ ಉಪಾಧ್ಯಕ್ಷ ಸೋಮನಾಥ ಬಳ್ಳಿದಡ್ಡ ಹಾಗೂ ಜಂಟಿ ಸಂಘಟನೆಯ ಪದಾಧಿಕಾರಿಗಳು ಸದಸ್ಯರು ಶ್ರಮದಾನದಲ್ಲಿ ಭಾಗಿಯಾದರು.

Related posts

ಗಿರೀಶ್ ಮಟ್ಟಣ್ಣವರ್ ಮತ್ತು ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ವಿರುದ್ಧ ಪ್ರಕರಣ ದಾಖಲು

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ “ಎಸ್.ಡಿ.ಎಂ ನೆನಪಿನಂಗಳ” ಕಾರ್ಯಕ್ರಮ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

Suddi Udaya

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

Suddi Udaya
error: Content is protected !!