22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲ ಶಿರ್ಲಾಲು ಇದರ ಮುಂದಾಳತ್ವದಲ್ಲಿ ಶ್ರೀರಾಮ್ ಫ್ರೆಂಡ್ಸ್ ಶಿರ್ಲಾಲು ಹಾಗೂ ಶೌರ್ಯ ವಿಪತ್ತುದಳ ಶಿರ್ಲಾಲು ಇದರ ಸಹಕಾರದಲ್ಲಿ ಶಿರ್ಲಾಲು ಮಜಲುಪಲ್ಕೆಯಿಂದ ಶಿರ್ಲಾಲು ಶಾಲಾ ವಠಾರದವರೆಗೆ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಮಾಧವ ಶಿರ್ಲಾಲು, ಕಾರ್ಯದರ್ಶಿ ಜ್ಞಾನೇಶ್ ಕುಮಾರ್, ಶ್ರೀರಾಮ್ ಫ್ರೆಂಡ್ಸ್‌ನ ಅಧ್ಯಕ್ಷ ಹರೀಶ್ ಮಿತ್ತೋಟ್ಟು, ಕಾರ್ಯದರ್ಶಿ ನವೀನ್ ಕಟ್ರಬೈಲು, ಹಾಗೂ ಶೌರ್ಯ ವಿಪತ್ತು ತಂಡದ ಸದಸ್ಯರು ಗ್ರಾಮ ಪಂಚಾಯಿತಿ ಶಿರ್ಲಾಲಿನ ಉಪಾಧ್ಯಕ್ಷ ಸೋಮನಾಥ ಬಳ್ಳಿದಡ್ಡ ಹಾಗೂ ಜಂಟಿ ಸಂಘಟನೆಯ ಪದಾಧಿಕಾರಿಗಳು ಸದಸ್ಯರು ಶ್ರಮದಾನದಲ್ಲಿ ಭಾಗಿಯಾದರು.

Related posts

ಅ.8-10: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ಜೂ 1: ಪುತ್ತೂರಿನಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸರ್ವಸದಸ್ಯರುಗಳ ಮಹಾಅಧಿವೇಶನ ಮತ್ತು ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಅಕ್ರಮ ಮದ್ಯ ಮಾರಾಟ ಪೊಲೀಸರ ದಾಳಿ

Suddi Udaya

ವಿದ್ವತ್ ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳು, ಪೋಷಕರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಕಾಶಿಬೆಟ್ಟು ಸಹನಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೆಟಿವ್ ಸೊಸೈಟಿಯಿಂದ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ

Suddi Udaya
error: Content is protected !!