32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ ಕಾರ್ಯಾಗಾರ ನಡೆಯಿತು.

ರಾ.ಸೇ.ಯೋಜನೆಯ ಹಿರಿಯ ಸ್ವಯಂ ಸೇವಕರಾದ ಸಾಯಿ ಕಿರಣ್ , ಭರತ್.ಕೆ .ರಾವ್ ಹಾಗೂ ಭರತ್ ಕುಲಾಲ್ ಅವರು ವಿವಿಧ ಚಟುವಟಿಕೆ ಆಧಾರಿತ ವಿಶೇಷ ಕೌಶಲ್ಯ ತರಬೇತಿ ” ಐಸ್ ಬ್ರೇಕಿಂಗ್ ಸೆಷನ್ ” ಕಾರ್ಯಾಗಾರ ನಡೆಸಿದರು. ಮಾನವ ಸಂಪನ್ಮೂಲ ಬಳಕೆ ಹಾಗೂ ಕೌಶಲ್ಯ ಆಧಾರಿತ ಚಟುವಟಿಕೆಗಳನ್ನು ಈ ಸಂದರ್ಭದಲ್ಲಿ ನಡೆಸಿದರು.

ರಾ. ಸೇ. ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು. ಹಿರಿಯ ಸ್ವಯಂ ಸೇವಕರಾದ ಸುದರ್ಶನ್ ನಾಯಕ್ , ಸಮರ್ಥ ಪಾಟೀಲ್ ಹಾಗೂ ಸಿದ್ದಾಂತ ಜೈನ್ ಸಂಪನ್ಮೂಲ ಗೌರವಿಸಿದರು.

ಸೌಜನ್ಯ ಸ್ವಾಗತಿಸಿ , ಶ್ರೇಯಾ ವಂದಿಸಿದರು. ಹರ್ಷಿತಾ ನಿರೂಪಿಸಿದರು.

Related posts

ಹ್ಯಾಕರ್ ಗಳ ವಂಚನೆಗೆ ಸಿಲುಕಿ ರಿಯಾದ್ ಜೈಲಿನಲ್ಲಿರುವ ಚಂದ್ರಶೇಖರ್: ಚಂದ್ರಶೇಖರ್ ಬಿಡುಗಡೆಗೆ ಕ್ರಮ ಕೈಗೊಳ್ಳಲು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೇಂದ್ರ ಸರ್ಕಾರಕ್ಕೆ ಒತ್ತಾಯ

Suddi Udaya

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ಬೆಳ್ತಂಗಡಿ:ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: ರೂ. 123 ಕೋಟಿ ವ್ಯವಹಾರ, ರೂ. 50 ಲಕ್ಷ ಲಾಭ, ಶೇ.12 ಡಿವಿಡೆಂಡ್

Suddi Udaya

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

Suddi Udaya

ಕೊರಿಂಜ: ಯೋಗ ತರಬೇತಿ ಶಿಬಿರದ ಪೂರ್ವಭಾವಿ ಸಭೆ

Suddi Udaya

ಪುದುವೆಟ್ಟು: ಬೇರಿಕೆ ನಿವಾಸಿ ಲಿಂಗಪ್ಪ ರೈ ನಿಧನ

Suddi Udaya
error: Content is protected !!