April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ ಕಾರ್ಯಾಗಾರ ನಡೆಯಿತು.

ರಾ.ಸೇ.ಯೋಜನೆಯ ಹಿರಿಯ ಸ್ವಯಂ ಸೇವಕರಾದ ಸಾಯಿ ಕಿರಣ್ , ಭರತ್.ಕೆ .ರಾವ್ ಹಾಗೂ ಭರತ್ ಕುಲಾಲ್ ಅವರು ವಿವಿಧ ಚಟುವಟಿಕೆ ಆಧಾರಿತ ವಿಶೇಷ ಕೌಶಲ್ಯ ತರಬೇತಿ ” ಐಸ್ ಬ್ರೇಕಿಂಗ್ ಸೆಷನ್ ” ಕಾರ್ಯಾಗಾರ ನಡೆಸಿದರು. ಮಾನವ ಸಂಪನ್ಮೂಲ ಬಳಕೆ ಹಾಗೂ ಕೌಶಲ್ಯ ಆಧಾರಿತ ಚಟುವಟಿಕೆಗಳನ್ನು ಈ ಸಂದರ್ಭದಲ್ಲಿ ನಡೆಸಿದರು.

ರಾ. ಸೇ. ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು. ಹಿರಿಯ ಸ್ವಯಂ ಸೇವಕರಾದ ಸುದರ್ಶನ್ ನಾಯಕ್ , ಸಮರ್ಥ ಪಾಟೀಲ್ ಹಾಗೂ ಸಿದ್ದಾಂತ ಜೈನ್ ಸಂಪನ್ಮೂಲ ಗೌರವಿಸಿದರು.

ಸೌಜನ್ಯ ಸ್ವಾಗತಿಸಿ , ಶ್ರೇಯಾ ವಂದಿಸಿದರು. ಹರ್ಷಿತಾ ನಿರೂಪಿಸಿದರು.

Related posts

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya
error: Content is protected !!