September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ ಕಾರ್ಯಾಗಾರ ನಡೆಯಿತು.

ರಾ.ಸೇ.ಯೋಜನೆಯ ಹಿರಿಯ ಸ್ವಯಂ ಸೇವಕರಾದ ಸಾಯಿ ಕಿರಣ್ , ಭರತ್.ಕೆ .ರಾವ್ ಹಾಗೂ ಭರತ್ ಕುಲಾಲ್ ಅವರು ವಿವಿಧ ಚಟುವಟಿಕೆ ಆಧಾರಿತ ವಿಶೇಷ ಕೌಶಲ್ಯ ತರಬೇತಿ ” ಐಸ್ ಬ್ರೇಕಿಂಗ್ ಸೆಷನ್ ” ಕಾರ್ಯಾಗಾರ ನಡೆಸಿದರು. ಮಾನವ ಸಂಪನ್ಮೂಲ ಬಳಕೆ ಹಾಗೂ ಕೌಶಲ್ಯ ಆಧಾರಿತ ಚಟುವಟಿಕೆಗಳನ್ನು ಈ ಸಂದರ್ಭದಲ್ಲಿ ನಡೆಸಿದರು.

ರಾ. ಸೇ. ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು. ಹಿರಿಯ ಸ್ವಯಂ ಸೇವಕರಾದ ಸುದರ್ಶನ್ ನಾಯಕ್ , ಸಮರ್ಥ ಪಾಟೀಲ್ ಹಾಗೂ ಸಿದ್ದಾಂತ ಜೈನ್ ಸಂಪನ್ಮೂಲ ಗೌರವಿಸಿದರು.

ಸೌಜನ್ಯ ಸ್ವಾಗತಿಸಿ , ಶ್ರೇಯಾ ವಂದಿಸಿದರು. ಹರ್ಷಿತಾ ನಿರೂಪಿಸಿದರು.

Related posts

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ: ಅಂಡಿಂಜೆಯಲ್ಲಿ ಸಹಕಾರ ಭಾರತಿ ಸಭೆ

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

Suddi Udaya
error: Content is protected !!