22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ ಕಾರ್ಯಾಗಾರ ನಡೆಯಿತು.

ರಾ.ಸೇ.ಯೋಜನೆಯ ಹಿರಿಯ ಸ್ವಯಂ ಸೇವಕರಾದ ಸಾಯಿ ಕಿರಣ್ , ಭರತ್.ಕೆ .ರಾವ್ ಹಾಗೂ ಭರತ್ ಕುಲಾಲ್ ಅವರು ವಿವಿಧ ಚಟುವಟಿಕೆ ಆಧಾರಿತ ವಿಶೇಷ ಕೌಶಲ್ಯ ತರಬೇತಿ ” ಐಸ್ ಬ್ರೇಕಿಂಗ್ ಸೆಷನ್ ” ಕಾರ್ಯಾಗಾರ ನಡೆಸಿದರು. ಮಾನವ ಸಂಪನ್ಮೂಲ ಬಳಕೆ ಹಾಗೂ ಕೌಶಲ್ಯ ಆಧಾರಿತ ಚಟುವಟಿಕೆಗಳನ್ನು ಈ ಸಂದರ್ಭದಲ್ಲಿ ನಡೆಸಿದರು.

ರಾ. ಸೇ. ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಉಪಸ್ಥಿತರಿದ್ದರು. ಹಿರಿಯ ಸ್ವಯಂ ಸೇವಕರಾದ ಸುದರ್ಶನ್ ನಾಯಕ್ , ಸಮರ್ಥ ಪಾಟೀಲ್ ಹಾಗೂ ಸಿದ್ದಾಂತ ಜೈನ್ ಸಂಪನ್ಮೂಲ ಗೌರವಿಸಿದರು.

ಸೌಜನ್ಯ ಸ್ವಾಗತಿಸಿ , ಶ್ರೇಯಾ ವಂದಿಸಿದರು. ಹರ್ಷಿತಾ ನಿರೂಪಿಸಿದರು.

Related posts

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya

ಜ.31-ಫೆ1: ನಾವೂರು ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾ ವಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya
error: Content is protected !!