30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

ಕುತ್ಲೂರು: ಗ್ರಾಮೀಣ ಭಾಗದ ಅಂಗನವಾಡಿ ಮಕ್ಕಳಿಗೆ ನಗರ ಪ್ರದೇಶಗಳ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ನೀಡುವ ವಿದ್ಯಾಭ್ಯಾಸದ ರೀತಿಯಲ್ಲಿ ಮಾಹಿತಿಗಳನ್ನು ನೀಡುವ ದೃಷ್ಟಿಯಿಂದ ಊರಿನ ದಾನಿಗಳಾದ ಶ್ರೀಮತಿ ರಶ್ಮಿ ಹೆಗ್ಡೆ ಮತ್ತು ಪ್ರಶಾಂತ್ ಹೆಗ್ಡೆ ದಂಪತಿಗಳು ಟಿವಿ ಮತ್ತು ಇಂಟರ್ನೆಟನ್ನು ಕೊಡುಗೆಯಾಗಿ ನೀಡಿದರು.

ಇದರ ಸದುಪಯೋಗವನ್ನು ಹಳ್ಳಿ ಪ್ರದೇಶವಾಗಿರುವ ಕೂತ್ಲೂರು ಅಂಗನವಾಡಿಯ ಮಕ್ಕಳು ಪಡೆಯಲಿದ್ದಾರೆ. ಇಂಟರ್ನೆಟ್‌ಗೆ ಬೇಕಾಗಿರುವ ಒಂದು ವರ್ಷದ ರೀಚಾರ್ಜ್ ಮೊತ್ತವನ್ನು ಕುತ್ಲೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮಾಡಿದರು. ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ನೀಡುವ ಮಾಹಿತಿಯಿಂದ ಸಣ್ಣ ಮಕ್ಕಳಲ್ಲಿ ಕಲಿಯುವಿಕೆಯ ಆಸಕ್ತಿ ಹೆಚ್ಚಿಸಲಿದ್ದು, ಹೆತ್ತವರಲ್ಲಿ ಇವರ ಈ ಕೊಡುಗೆಯು ಸಂತೋಷವನ್ನು ತಂದಿದೆ ಮತ್ತು ಗ್ರಾಮಸ್ಥರು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

Related posts

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya
error: Content is protected !!