23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

ಕುತ್ಲೂರು: ಗ್ರಾಮೀಣ ಭಾಗದ ಅಂಗನವಾಡಿ ಮಕ್ಕಳಿಗೆ ನಗರ ಪ್ರದೇಶಗಳ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ನೀಡುವ ವಿದ್ಯಾಭ್ಯಾಸದ ರೀತಿಯಲ್ಲಿ ಮಾಹಿತಿಗಳನ್ನು ನೀಡುವ ದೃಷ್ಟಿಯಿಂದ ಊರಿನ ದಾನಿಗಳಾದ ಶ್ರೀಮತಿ ರಶ್ಮಿ ಹೆಗ್ಡೆ ಮತ್ತು ಪ್ರಶಾಂತ್ ಹೆಗ್ಡೆ ದಂಪತಿಗಳು ಟಿವಿ ಮತ್ತು ಇಂಟರ್ನೆಟನ್ನು ಕೊಡುಗೆಯಾಗಿ ನೀಡಿದರು.

ಇದರ ಸದುಪಯೋಗವನ್ನು ಹಳ್ಳಿ ಪ್ರದೇಶವಾಗಿರುವ ಕೂತ್ಲೂರು ಅಂಗನವಾಡಿಯ ಮಕ್ಕಳು ಪಡೆಯಲಿದ್ದಾರೆ. ಇಂಟರ್ನೆಟ್‌ಗೆ ಬೇಕಾಗಿರುವ ಒಂದು ವರ್ಷದ ರೀಚಾರ್ಜ್ ಮೊತ್ತವನ್ನು ಕುತ್ಲೂರು ಶಾಲಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮಾಡಿದರು. ಅತ್ಯಾಧುನಿಕ ತಂತ್ರಜ್ಞಾನಗಳ ಮೂಲಕ ನೀಡುವ ಮಾಹಿತಿಯಿಂದ ಸಣ್ಣ ಮಕ್ಕಳಲ್ಲಿ ಕಲಿಯುವಿಕೆಯ ಆಸಕ್ತಿ ಹೆಚ್ಚಿಸಲಿದ್ದು, ಹೆತ್ತವರಲ್ಲಿ ಇವರ ಈ ಕೊಡುಗೆಯು ಸಂತೋಷವನ್ನು ತಂದಿದೆ ಮತ್ತು ಗ್ರಾಮಸ್ಥರು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ: ಜ್ಞಾನವಿಕಾಸ ಸಮನ್ವಯಾಧಿಕಾರಿಗಳ ಸಾಮರ್ಥ್ಯ ಅಭಿವೃದ್ಧಿ ತರಬೇತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

Suddi Udaya

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

Suddi Udaya

ವೇಣೂರು: ಜಯಶೀಲಾ ಪೈ ನಿಧನ

Suddi Udaya

ಕಲ್ಮಂಜ ಗ್ರಾಮ ಪಂಚಾಯತ್‌ನಲ್ಲಿ ರೈತ ತರಬೇತಿ ಕಾರ್ಯಾಗಾರ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!