September 6, 2026
ಶಾಲಾ ಕಾಲೇಜು

ಜು. 15 ಸೋಮವಾರ ದ. ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

ಬೆಳ್ತಂಗಡಿ : ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.15ರ ಸೋಮವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.

Related posts

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಅವರಿಗೆ ಚಿನ್ನದ ಪದಕ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ನಾರಾವಿ ಸಂತ ಅಂತೋಣಿ ಪ.ಪೂ ಕಾಲೇಜು ಶೇ.98 ಫಲಿತಾಂಶ

Suddi Udaya

ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿ ಶೇ.100 ಫಲಿತಾಂಶ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆ: ಪೆರಾಲ್ದರಕಟ್ಟೆ ಹಿದಾಯತುಲ್ ಇಸ್ಲಾಂ ಮದರಸ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!