23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಬೆಳ್ತಂಗಡಿ :ಉಜಿರೆ ಬಡೆಕೊಟ್ಟು ಮನೆಯ ನಿವಾಸಿ ಸುಶೀಲ ಎಂಬುವರಿಗೆ ಇದೀಗಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್(ರಿ) ವತಿಯಿಂದ ಮಾಸಾಸನ ನೀಡುತ್ತಿದ್ದು ಮತ್ತು ವಾತ್ಸಲ್ಯ ಮನೆ ಮಂಜೂರಾಗಿದ್ದು, ಆದರೆ ವಾತ್ಸಲ್ಯ ಮನೆಯ ಕೆಲಸಗಳನ್ನು ಮಾಡಲು ತೀವ್ರ ಮಳೆ ಇರುವುದರಿಂದ ಕೆಲಸ ಮಾಡಲು ಅನಾನುಕೂಲ ಆಗಿರುವುದರಿಂದ ತುರ್ತು ಕರೆಗೆ ಸ್ಪಂದಿಸಿದ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ ನಿರ್ವಹಣಾ ಘಟಕ ಉಜಿರೆ ಬೆಳಾಲು ಸ್ವಯಂಸೇವಕರು ಮನೆ ಕೆಲಸ ಮಾಡಿರುತ್ತಾರೆ
ಯೋಜನಾಧಿಕಾರಿ ಸುರೇಂದ್ರಹಾಗೂ ವಲಯ ಮೇಲ್ವಿಚಾರಕರಾದ ವನಿತ ಇವರ ಮಾರ್ಗದರ್ಶನದಂತೆ, ಇದೀಗ ಹಳೆಯ ಮನೆಯ ಮೇಲ್ಚಾವಣಿಗೆ ಟರ್ಪಲ್ ಹಾಕಿ ಅವರಿಗೆ ಇರಲು ಅನುಕೂಲವಾಗುವಂತೆ ಶೌರ್ಯ ಸ್ವಯಂಸೇವಕರು. ಮಾಡಿಕೊಟ್ಟಿರುತ್ತಾರೆ ಈ ಸಂದರ್ಭದಲ್ಲಿ

ಸಂತೋಷ್ ಗೌಡ, ಸುಧೀರ್, ರಾಘವೇಂದ್ರ, ಅಶೋಕ್, ಅವಿನಾಶ್ ಬಿಡೆ ಶೌರ್ಯ ಸ್ವಯಂಸೇವಕರು ಭಾಗವಹಿಸಿದ್ದರು

Related posts

ದಿವ್ಯಾಂಗರ ಬಾಳಿಗೆ ಬೆಳಕಾದ ಕನ್ಯಾಡಿ ಸೇವಾ ಭಾರತಿ ಸಂಸ್ಥೆಗೆ 20 ವರ್ಷ: ನ.14 : ಸೇವಾನಿಕೇತನದಲ್ಲಿ ನೂತನ ಕಟ್ಟಡಕ್ಕೆ ಭೂಮಿಪೂಜೆ ಹಾಗೂ ಶಿಲಾನ್ಯಾಸ

Suddi Udaya

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಅಳದಂಗಡಿ ವಲಯ ವಾರ್ಷಿಕ ಮಹಾಸಭೆ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

Suddi Udaya
error: Content is protected !!