25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಬೆಳ್ತಂಗಡಿ :ಉಜಿರೆ ಬಡೆಕೊಟ್ಟು ಮನೆಯ ನಿವಾಸಿ ಸುಶೀಲ ಎಂಬುವರಿಗೆ ಇದೀಗಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್(ರಿ) ವತಿಯಿಂದ ಮಾಸಾಸನ ನೀಡುತ್ತಿದ್ದು ಮತ್ತು ವಾತ್ಸಲ್ಯ ಮನೆ ಮಂಜೂರಾಗಿದ್ದು, ಆದರೆ ವಾತ್ಸಲ್ಯ ಮನೆಯ ಕೆಲಸಗಳನ್ನು ಮಾಡಲು ತೀವ್ರ ಮಳೆ ಇರುವುದರಿಂದ ಕೆಲಸ ಮಾಡಲು ಅನಾನುಕೂಲ ಆಗಿರುವುದರಿಂದ ತುರ್ತು ಕರೆಗೆ ಸ್ಪಂದಿಸಿದ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ ನಿರ್ವಹಣಾ ಘಟಕ ಉಜಿರೆ ಬೆಳಾಲು ಸ್ವಯಂಸೇವಕರು ಮನೆ ಕೆಲಸ ಮಾಡಿರುತ್ತಾರೆ
ಯೋಜನಾಧಿಕಾರಿ ಸುರೇಂದ್ರಹಾಗೂ ವಲಯ ಮೇಲ್ವಿಚಾರಕರಾದ ವನಿತ ಇವರ ಮಾರ್ಗದರ್ಶನದಂತೆ, ಇದೀಗ ಹಳೆಯ ಮನೆಯ ಮೇಲ್ಚಾವಣಿಗೆ ಟರ್ಪಲ್ ಹಾಕಿ ಅವರಿಗೆ ಇರಲು ಅನುಕೂಲವಾಗುವಂತೆ ಶೌರ್ಯ ಸ್ವಯಂಸೇವಕರು. ಮಾಡಿಕೊಟ್ಟಿರುತ್ತಾರೆ ಈ ಸಂದರ್ಭದಲ್ಲಿ

ಸಂತೋಷ್ ಗೌಡ, ಸುಧೀರ್, ರಾಘವೇಂದ್ರ, ಅಶೋಕ್, ಅವಿನಾಶ್ ಬಿಡೆ ಶೌರ್ಯ ಸ್ವಯಂಸೇವಕರು ಭಾಗವಹಿಸಿದ್ದರು

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ ಮಲೇರಿಯಾ ಮತ್ತು ಡೆಂಗ್ಯೂ ಜ್ವರದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬಜಿರೆ‌ ಕೊರಗಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಮಾಡಿದ ಆರೋಪ: ಐವರ ಮೇಲೆ ಪ್ರಕರಣ: ಓವ೯ರ ಬಂಧನ

Suddi Udaya

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya
error: Content is protected !!