September 6, 2026
ಗ್ರಾಮಾಂತರ ಸುದ್ದಿ

ತುರ್ತುಕರೆಗೆ ಸ್ಪಂದಿಸಿದ ಉಜಿರೆ ಬೆಳಾಲು ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು

ಬೆಳ್ತಂಗಡಿ :ಉಜಿರೆ ಬಡೆಕೊಟ್ಟು ಮನೆಯ ನಿವಾಸಿ ಸುಶೀಲ ಎಂಬುವರಿಗೆ ಇದೀಗಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್(ರಿ) ವತಿಯಿಂದ ಮಾಸಾಸನ ನೀಡುತ್ತಿದ್ದು ಮತ್ತು ವಾತ್ಸಲ್ಯ ಮನೆ ಮಂಜೂರಾಗಿದ್ದು, ಆದರೆ ವಾತ್ಸಲ್ಯ ಮನೆಯ ಕೆಲಸಗಳನ್ನು ಮಾಡಲು ತೀವ್ರ ಮಳೆ ಇರುವುದರಿಂದ ಕೆಲಸ ಮಾಡಲು ಅನಾನುಕೂಲ ಆಗಿರುವುದರಿಂದ ತುರ್ತು ಕರೆಗೆ ಸ್ಪಂದಿಸಿದ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ ನಿರ್ವಹಣಾ ಘಟಕ ಉಜಿರೆ ಬೆಳಾಲು ಸ್ವಯಂಸೇವಕರು ಮನೆ ಕೆಲಸ ಮಾಡಿರುತ್ತಾರೆ
ಯೋಜನಾಧಿಕಾರಿ ಸುರೇಂದ್ರಹಾಗೂ ವಲಯ ಮೇಲ್ವಿಚಾರಕರಾದ ವನಿತ ಇವರ ಮಾರ್ಗದರ್ಶನದಂತೆ, ಇದೀಗ ಹಳೆಯ ಮನೆಯ ಮೇಲ್ಚಾವಣಿಗೆ ಟರ್ಪಲ್ ಹಾಕಿ ಅವರಿಗೆ ಇರಲು ಅನುಕೂಲವಾಗುವಂತೆ ಶೌರ್ಯ ಸ್ವಯಂಸೇವಕರು. ಮಾಡಿಕೊಟ್ಟಿರುತ್ತಾರೆ ಈ ಸಂದರ್ಭದಲ್ಲಿ

ಸಂತೋಷ್ ಗೌಡ, ಸುಧೀರ್, ರಾಘವೇಂದ್ರ, ಅಶೋಕ್, ಅವಿನಾಶ್ ಬಿಡೆ ಶೌರ್ಯ ಸ್ವಯಂಸೇವಕರು ಭಾಗವಹಿಸಿದ್ದರು

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya
error: Content is protected !!