24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

ಮಾನವ ಬಂಧುತ್ವ ವೇದಿಕೆ(ರಿ) ಕರ್ನಾಟಕ ಇದರ ತಾಲೂಕು ಸಂಚಾಲಕರುಗಳ ರಾಜ್ಯಮಟ್ಟದ ತರಭೇತಿ ಕಾರ್ಯಾಗಾರವು ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ದಿನಾಂಕ ಜು.9 ಹಾಗೂ 10ರಂದು ಜರುಗಿತು.

ಸಾಮಾಜಿಕ ವ್ಯವಸ್ಥೆಯಲ್ಲಿನ ಮೌಢ್ಯ ಹಾಗೂ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ,ಸಾಂವಿಧಾನಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯಾಚರಿಸುತ್ತಿರುವ ಮಾನವ ಬಂಧುತ್ವ ವೇದಿಕೆಯ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಂಚಾಲಕರು ಭಾಗಿಯಾಗಿದ್ದರು.

ತರಬೇತುದಾರರಾಗಿ ರಾಜ್ಯ ಸಂಚಾಲಕರು,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ.ಎಬಿ ರಾಮಚಂದ್ರಪ್ಪ,ವಿವಿಧ ವಿಶ್ವವಿದ್ಯಾಲಯಗಳ ಪ್ರೊಫೆಸರ್ ಗಳು ಮಾಹಿತಿ,ತರಭೇತಿ ನೀಡಿದರುಬೆಳ್ತಂಗಡಿ ತಾಲೂಕು ಘಟಕದಿಂದ ಟೀಂ ಅಭಯಹಸ್ತ ಸಂಘಟನೆಯ ಸ್ಥಾಪಕ ಸಂಚಾಲಕರು,ಪ್ರಗತಿಪರ ಚಿಂತಕರಾದ ಸಂದೀಪ್ ಎಸ್ ನೀರಲ್ಕೆ ಭಾಗಿಯಾದರು.

Related posts

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಇಳಂತಿಲ : ಈಶ್ವರಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!