April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

ಮಾನವ ಬಂಧುತ್ವ ವೇದಿಕೆ(ರಿ) ಕರ್ನಾಟಕ ಇದರ ತಾಲೂಕು ಸಂಚಾಲಕರುಗಳ ರಾಜ್ಯಮಟ್ಟದ ತರಭೇತಿ ಕಾರ್ಯಾಗಾರವು ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ದಿನಾಂಕ ಜು.9 ಹಾಗೂ 10ರಂದು ಜರುಗಿತು.

ಸಾಮಾಜಿಕ ವ್ಯವಸ್ಥೆಯಲ್ಲಿನ ಮೌಢ್ಯ ಹಾಗೂ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ,ಸಾಂವಿಧಾನಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯಾಚರಿಸುತ್ತಿರುವ ಮಾನವ ಬಂಧುತ್ವ ವೇದಿಕೆಯ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಂಚಾಲಕರು ಭಾಗಿಯಾಗಿದ್ದರು.

ತರಬೇತುದಾರರಾಗಿ ರಾಜ್ಯ ಸಂಚಾಲಕರು,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ.ಎಬಿ ರಾಮಚಂದ್ರಪ್ಪ,ವಿವಿಧ ವಿಶ್ವವಿದ್ಯಾಲಯಗಳ ಪ್ರೊಫೆಸರ್ ಗಳು ಮಾಹಿತಿ,ತರಭೇತಿ ನೀಡಿದರುಬೆಳ್ತಂಗಡಿ ತಾಲೂಕು ಘಟಕದಿಂದ ಟೀಂ ಅಭಯಹಸ್ತ ಸಂಘಟನೆಯ ಸ್ಥಾಪಕ ಸಂಚಾಲಕರು,ಪ್ರಗತಿಪರ ಚಿಂತಕರಾದ ಸಂದೀಪ್ ಎಸ್ ನೀರಲ್ಕೆ ಭಾಗಿಯಾದರು.

Related posts

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!