23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

ಮಾನವ ಬಂಧುತ್ವ ವೇದಿಕೆ(ರಿ) ಕರ್ನಾಟಕ ಇದರ ತಾಲೂಕು ಸಂಚಾಲಕರುಗಳ ರಾಜ್ಯಮಟ್ಟದ ತರಭೇತಿ ಕಾರ್ಯಾಗಾರವು ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ದಿನಾಂಕ ಜು.9 ಹಾಗೂ 10ರಂದು ಜರುಗಿತು.

ಸಾಮಾಜಿಕ ವ್ಯವಸ್ಥೆಯಲ್ಲಿನ ಮೌಢ್ಯ ಹಾಗೂ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ,ಸಾಂವಿಧಾನಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯಾಚರಿಸುತ್ತಿರುವ ಮಾನವ ಬಂಧುತ್ವ ವೇದಿಕೆಯ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಂಚಾಲಕರು ಭಾಗಿಯಾಗಿದ್ದರು.

ತರಬೇತುದಾರರಾಗಿ ರಾಜ್ಯ ಸಂಚಾಲಕರು,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ.ಎಬಿ ರಾಮಚಂದ್ರಪ್ಪ,ವಿವಿಧ ವಿಶ್ವವಿದ್ಯಾಲಯಗಳ ಪ್ರೊಫೆಸರ್ ಗಳು ಮಾಹಿತಿ,ತರಭೇತಿ ನೀಡಿದರುಬೆಳ್ತಂಗಡಿ ತಾಲೂಕು ಘಟಕದಿಂದ ಟೀಂ ಅಭಯಹಸ್ತ ಸಂಘಟನೆಯ ಸ್ಥಾಪಕ ಸಂಚಾಲಕರು,ಪ್ರಗತಿಪರ ಚಿಂತಕರಾದ ಸಂದೀಪ್ ಎಸ್ ನೀರಲ್ಕೆ ಭಾಗಿಯಾದರು.

Related posts

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ

Suddi Udaya

ಎಸ್‌ಡಿಎಂ ಬಿ.ಎಡ್. ಹಾಗೂ ಡಿ.ಎಡ್. ಕಾಲೇಜು ಹಿರಿಯ ವಿದ್ಯಾರ್ಥಿಗಳ ಪುನರ್ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕ ನಂದಕುಮಾರ್ ಅವರಿಗೆ ಸಂತಾಪ ಸೂಚಕ ಸಭೆ

Suddi Udaya
error: Content is protected !!