22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

ಮಾನವ ಬಂಧುತ್ವ ವೇದಿಕೆ(ರಿ) ಕರ್ನಾಟಕ ಇದರ ತಾಲೂಕು ಸಂಚಾಲಕರುಗಳ ರಾಜ್ಯಮಟ್ಟದ ತರಭೇತಿ ಕಾರ್ಯಾಗಾರವು ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ದಿನಾಂಕ ಜು.9 ಹಾಗೂ 10ರಂದು ಜರುಗಿತು.

ಸಾಮಾಜಿಕ ವ್ಯವಸ್ಥೆಯಲ್ಲಿನ ಮೌಢ್ಯ ಹಾಗೂ ಅಸಮಾನತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ,ಸಾಂವಿಧಾನಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯಾಚರಿಸುತ್ತಿರುವ ಮಾನವ ಬಂಧುತ್ವ ವೇದಿಕೆಯ ತರಬೇತಿ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಂಚಾಲಕರು ಭಾಗಿಯಾಗಿದ್ದರು.

ತರಬೇತುದಾರರಾಗಿ ರಾಜ್ಯ ಸಂಚಾಲಕರು,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರೊ.ಎಬಿ ರಾಮಚಂದ್ರಪ್ಪ,ವಿವಿಧ ವಿಶ್ವವಿದ್ಯಾಲಯಗಳ ಪ್ರೊಫೆಸರ್ ಗಳು ಮಾಹಿತಿ,ತರಭೇತಿ ನೀಡಿದರುಬೆಳ್ತಂಗಡಿ ತಾಲೂಕು ಘಟಕದಿಂದ ಟೀಂ ಅಭಯಹಸ್ತ ಸಂಘಟನೆಯ ಸ್ಥಾಪಕ ಸಂಚಾಲಕರು,ಪ್ರಗತಿಪರ ಚಿಂತಕರಾದ ಸಂದೀಪ್ ಎಸ್ ನೀರಲ್ಕೆ ಭಾಗಿಯಾದರು.

Related posts

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವ: ದೈವರಾಧನೆಯ ಮಹಾ ಸಮ್ಮೇಳನ ಪರ್ವ- 2024, ಸಂಪನ್ನ ಸರಕಾರಕ್ಕೆ ನಿರ್ಣಯ ಮಂಡನೆ

Suddi Udaya

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya
error: Content is protected !!